ಬ್ರೇಕಿಂಗ್ ನ್ಯೂಸ್
21-05-25 12:57 pm HK News Desk ದೇಶ - ವಿದೇಶ
ನವದೆಹಲಿ, ಮೇ 21 : ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಸ್ಥಗಿತಗೊಳಿಸಿರುವ ಪಾಕ್ ಜೊತೆಗಿನ ಸಿಂಧೂ ಜಲ ಒಪ್ಪಂದ ಕುರಿತಾಗಿ ಮರು ಪರಿಶೀಲನೆಗೆ ಭಾರತ ಸರ್ಕಾರ ಮುಂದಾಗಿದೆ. ಹಳೆಯ ಷರತ್ತುಗಳನ್ನು ಪರಿಗಣಿಸದೆ ತಗ್ಗು ಪ್ರದೇಶಗಳಿಗೆ ನೀರು ಒದಗಿಸಬೇಕೆಂಬ ಅಂತರಾಷ್ಟ್ರೀಯ ನಿಯಮಗಳಡಿ ಒಪ್ಪಂದವನ್ನು ಪುನರ್ ರೂಪಿಸಲು ಭಾರತ ಬಯಸುತ್ತಿದೆ.
ಸಿಂಧೂ ನದಿಯ ನೀರು ಬಿಡುವುದಕ್ಕಾಗಿ ಜಲ ಒಪ್ಪಂದವನ್ನು ಪುನರ್ ಸ್ಥಾಪಿಸಲು ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಗ್ರಹ ಮಾಡುತ್ತಿದೆ. ಆದರೆ ಹಿಂದ ಇದ್ದ ರೀತಿಯಲ್ಲೇ ಒಪ್ಪಂದ ಮಾಡಿಕೊಳ್ಳದೆ ಹಳೆ ನಿಯಮಗಳ ಬಗ್ಗೆ ಪುನರ್ ಪರಿಶೀಲಿಸುವ ಕೆಲಸ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಪಾಕಿಸ್ತಾನ ಭಾರತವನ್ನು ಮನವಿ ಮಾಡಿಕೊಂಡ ನಂತರ ಈ ಬೆಳವಣಿಗೆ ನಡೆದಿದೆ.
ಸೆಪ್ಟೆಂಬರ್ 1960 ರಲ್ಲಿ ಸೌಹಾರ್ದ ನೆಲೆಯಲ್ಲಿ ಮಾಡಲ್ಪಟ್ಟ ಈ ಒಪ್ಪಂದವು ಪಾಕಿಸ್ತಾನದ ಕಡೆಗೆ ಬಹಳ ಉದಾರವಾಗಿತ್ತು ಎಂದು ಭಾರತ ಸರ್ಕಾರ ಹೇಳುತ್ತಿದೆ. ಕಳೆದ ಮೂರು ದಶಕಗಳಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸುವ ಮೂಲಕ ಪಾಕಿಸ್ತಾನ, ಭಾರತದ ಜೊತೆಗಿನ ಸ್ನೇಹ ಮತ್ತು ಸೌಹಾರ್ದತೆ ಮುರಿದಿದೆ. ಹೀಗಾಗಿ ಭಾರತ ಅಂತರರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸದೆ ಪಾಕ್ ಕಡೆಗೆ ಹರಿಯುವ ನೀರಿನ ಮೇಲೆ ಅಂಕುಶ ಹಾಕಲಿದೆ ಎಂದು ಹೇಳಲಾಗುತ್ತಿದೆ.
50 ಮತ್ತು 60 ರ ದಶಕದಲ್ಲಿ ರೂಪಿಸಲಾದ ಮೂಲ ಒಪ್ಪಂದಕ್ಕಿಂತ ಭಿನ್ನವಾಗಿ, ಪ್ರಸ್ತುತ ಅಗತ್ಯಗಳು, ಹವಾಮಾನ ಬದಲಾವಣೆ, ಹಿಮನದಿಗಳ ಕರಗುವಿಕೆ, ನದಿಗಳಲ್ಲಿ ಲಭ್ಯವಿರುವ ನೀರಿನ ಪ್ರಮಾಣ, ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಶುದ್ಧ ಇಂಧನವನ್ನು ಗಮನದಲ್ಲಿಟ್ಟು ಒಪ್ಪಂದವನ್ನು ಮರು ಸ್ಥಿರೀಕರಿಸುವ ಸಾಧ್ಯತೆಯಿದೆ.
India Keen to Review Indus Water Treaty, Possibility of Amending Old Rules on Water Sharing with Pakistan.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm