ಬ್ರೇಕಿಂಗ್ ನ್ಯೂಸ್
22-05-25 05:53 pm HK News Desk ದೇಶ - ವಿದೇಶ
ಇಸ್ಲಮಾಬಾದ್, ಮೇ 22 : ಭಾರತ ಪಾಕಿಸ್ತಾನಿ ಅಧಿಕಾರಿಯೊಬ್ಬರಿಗೆ ಗೇಟ್ ಪಾಸ್ ನೀಡಿದ ಬೆನ್ನಲ್ಲೇ ಪಾಕಿಸ್ತಾನ ಸರ್ಕಾರ ಗುರುವಾರ ಭಾರತೀಯ ಹೈಕಮಿಷನ್ ಸಿಬ್ಬಂದಿಯೊಬ್ಬರನ್ನು ಉಚ್ಚಾಟನೆ ಮಾಡುವುದಾಗಿ ಘೋಷಿಸಿದೆ. ಬೇಹುಗಾರಿಕೆ ಆರೋಪದಲ್ಲಿ ಪಾಕಿಸ್ತಾನ ಹೈಕಮಿಷನ್ನಲ್ಲಿ ಕೆಲಸ ಮಾಡುತ್ತಿದ್ದ ಪಾಕಿಸ್ತಾನಿ ಅಧಿಕಾರಿಯೊಬ್ಬರನ್ನು ಭಾರತ ಹೊರಹಾಕಿದ್ದು, ಒಂದು ವಾರದಲ್ಲಿ ಎರಡನೇ ಬಾರಿಗೆ ಈ ರೀತಿಯ ಬೆಳವಣಿಗೆ ನಡೆದಿತ್ತು.
ಪಾಕಿಸ್ತಾನ ಸರ್ಕಾರವು ಇಸ್ಲಾಮಾಬಾದ್ನ ಭಾರತದ ಹೈಕಮಿಷನ್ ಕಚೇರಿಯ ಸಿಬ್ಬಂದಿಯನ್ನು ಅವರ ವಿಶೇಷ ಸ್ಥಾನಕ್ಕೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಆ ಹುದ್ದೆಯಿಂದ ತೆಗೆದು ಹಾಕಿದ್ದು 24 ಗಂಟೆಗಳ ಒಳಗೆ ಪಾಕಿಸ್ತಾನ ತೊರೆಯುವಂತೆ ಸೂಚಿಸಲಾಗಿದೆ. ಮೇ 13 ರಂದು ಬೇಹುಗಾರಿಕೆಯಲ್ಲಿ ತೊಡಗಿದ ಆರೋಪದಲ್ಲಿ ಭಾರತ ಮತ್ತೊಬ್ಬ ಪಾಕಿಸ್ತಾನಿ ಅಧಿಕಾರಿಯನ್ನು ಉಚ್ಚಾಟಿಸಿತ್ತು. ಇದಕ್ಕೆ ಪ್ರತೀಕಾರವೆಂಬಂತೆ ಪಾಕಿಸ್ತಾನವು ಇಸ್ಲಾಮಾಬಾದ್ನಲ್ಲಿರುವ ಭಾರತೀಯ ಹೈಕಮಿಷನ್ನಲ್ಲಿ ನಿಯೋಜಿಸಲಾದ ಸಿಬ್ಬಂದಿಯನ್ನು ಉಚ್ಚಾಟಿಸಿತ್ತು.
26 ಜೀವಗಳನ್ನು ಬಲಿ ಪಡೆದ ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಹದಗೆಟ್ಟಿದೆ. ಮೇ 7 ರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಭಾರತ ನಿಖರವಾದ ದಾಳಿ ನಡೆಸಿತ್ತು. ಅದರ ನಂತರ ಪಾಕಿಸ್ತಾನವು ಮೇ 8, 9 ಮತ್ತು 10 ರಂದು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು.
ಪಾಕಿಸ್ತಾನದ ಕ್ರಮಗಳಿಗೆ ಭಾರತ ಬಲವಾಗಿ ಪ್ರತಿಕ್ರಿಯಿಸಿತು. ಕೊನೆಗೆ ಮೇ 10 ರ ಮ ಎ ಎಶ್ಕಡೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ನಡುವಿನ ಮಾತುಕತೆಯ ನಂತರ ಮಿಲಿಟರಿ ಕ್ರಮಗಳನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡುವ ಮೂಲಕ ಕದನಕ್ಕೆ ವಿರಾಮ ಘೋಷಿಸಲಾಯಿತು.
India on Wednesday expelled a second official working at the Pakistan High Commission for "indulging in activities not in keeping with his official status" and directed the staff member to leave the country within 24 hours.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am