ಬ್ರೇಕಿಂಗ್ ನ್ಯೂಸ್
22-05-25 05:53 pm HK News Desk ದೇಶ - ವಿದೇಶ
ಇಸ್ಲಮಾಬಾದ್, ಮೇ 22 : ಭಾರತ ಪಾಕಿಸ್ತಾನಿ ಅಧಿಕಾರಿಯೊಬ್ಬರಿಗೆ ಗೇಟ್ ಪಾಸ್ ನೀಡಿದ ಬೆನ್ನಲ್ಲೇ ಪಾಕಿಸ್ತಾನ ಸರ್ಕಾರ ಗುರುವಾರ ಭಾರತೀಯ ಹೈಕಮಿಷನ್ ಸಿಬ್ಬಂದಿಯೊಬ್ಬರನ್ನು ಉಚ್ಚಾಟನೆ ಮಾಡುವುದಾಗಿ ಘೋಷಿಸಿದೆ. ಬೇಹುಗಾರಿಕೆ ಆರೋಪದಲ್ಲಿ ಪಾಕಿಸ್ತಾನ ಹೈಕಮಿಷನ್ನಲ್ಲಿ ಕೆಲಸ ಮಾಡುತ್ತಿದ್ದ ಪಾಕಿಸ್ತಾನಿ ಅಧಿಕಾರಿಯೊಬ್ಬರನ್ನು ಭಾರತ ಹೊರಹಾಕಿದ್ದು, ಒಂದು ವಾರದಲ್ಲಿ ಎರಡನೇ ಬಾರಿಗೆ ಈ ರೀತಿಯ ಬೆಳವಣಿಗೆ ನಡೆದಿತ್ತು.
ಪಾಕಿಸ್ತಾನ ಸರ್ಕಾರವು ಇಸ್ಲಾಮಾಬಾದ್ನ ಭಾರತದ ಹೈಕಮಿಷನ್ ಕಚೇರಿಯ ಸಿಬ್ಬಂದಿಯನ್ನು ಅವರ ವಿಶೇಷ ಸ್ಥಾನಕ್ಕೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಆ ಹುದ್ದೆಯಿಂದ ತೆಗೆದು ಹಾಕಿದ್ದು 24 ಗಂಟೆಗಳ ಒಳಗೆ ಪಾಕಿಸ್ತಾನ ತೊರೆಯುವಂತೆ ಸೂಚಿಸಲಾಗಿದೆ. ಮೇ 13 ರಂದು ಬೇಹುಗಾರಿಕೆಯಲ್ಲಿ ತೊಡಗಿದ ಆರೋಪದಲ್ಲಿ ಭಾರತ ಮತ್ತೊಬ್ಬ ಪಾಕಿಸ್ತಾನಿ ಅಧಿಕಾರಿಯನ್ನು ಉಚ್ಚಾಟಿಸಿತ್ತು. ಇದಕ್ಕೆ ಪ್ರತೀಕಾರವೆಂಬಂತೆ ಪಾಕಿಸ್ತಾನವು ಇಸ್ಲಾಮಾಬಾದ್ನಲ್ಲಿರುವ ಭಾರತೀಯ ಹೈಕಮಿಷನ್ನಲ್ಲಿ ನಿಯೋಜಿಸಲಾದ ಸಿಬ್ಬಂದಿಯನ್ನು ಉಚ್ಚಾಟಿಸಿತ್ತು.
26 ಜೀವಗಳನ್ನು ಬಲಿ ಪಡೆದ ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಹದಗೆಟ್ಟಿದೆ. ಮೇ 7 ರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಭಾರತ ನಿಖರವಾದ ದಾಳಿ ನಡೆಸಿತ್ತು. ಅದರ ನಂತರ ಪಾಕಿಸ್ತಾನವು ಮೇ 8, 9 ಮತ್ತು 10 ರಂದು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು.
ಪಾಕಿಸ್ತಾನದ ಕ್ರಮಗಳಿಗೆ ಭಾರತ ಬಲವಾಗಿ ಪ್ರತಿಕ್ರಿಯಿಸಿತು. ಕೊನೆಗೆ ಮೇ 10 ರ ಮ ಎ ಎಶ್ಕಡೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ನಡುವಿನ ಮಾತುಕತೆಯ ನಂತರ ಮಿಲಿಟರಿ ಕ್ರಮಗಳನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡುವ ಮೂಲಕ ಕದನಕ್ಕೆ ವಿರಾಮ ಘೋಷಿಸಲಾಯಿತು.
India on Wednesday expelled a second official working at the Pakistan High Commission for "indulging in activities not in keeping with his official status" and directed the staff member to leave the country within 24 hours.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm