ಬ್ರೇಕಿಂಗ್ ನ್ಯೂಸ್
22-05-25 05:53 pm HK News Desk ದೇಶ - ವಿದೇಶ
ಇಸ್ಲಮಾಬಾದ್, ಮೇ 22 : ಭಾರತ ಪಾಕಿಸ್ತಾನಿ ಅಧಿಕಾರಿಯೊಬ್ಬರಿಗೆ ಗೇಟ್ ಪಾಸ್ ನೀಡಿದ ಬೆನ್ನಲ್ಲೇ ಪಾಕಿಸ್ತಾನ ಸರ್ಕಾರ ಗುರುವಾರ ಭಾರತೀಯ ಹೈಕಮಿಷನ್ ಸಿಬ್ಬಂದಿಯೊಬ್ಬರನ್ನು ಉಚ್ಚಾಟನೆ ಮಾಡುವುದಾಗಿ ಘೋಷಿಸಿದೆ. ಬೇಹುಗಾರಿಕೆ ಆರೋಪದಲ್ಲಿ ಪಾಕಿಸ್ತಾನ ಹೈಕಮಿಷನ್ನಲ್ಲಿ ಕೆಲಸ ಮಾಡುತ್ತಿದ್ದ ಪಾಕಿಸ್ತಾನಿ ಅಧಿಕಾರಿಯೊಬ್ಬರನ್ನು ಭಾರತ ಹೊರಹಾಕಿದ್ದು, ಒಂದು ವಾರದಲ್ಲಿ ಎರಡನೇ ಬಾರಿಗೆ ಈ ರೀತಿಯ ಬೆಳವಣಿಗೆ ನಡೆದಿತ್ತು.
ಪಾಕಿಸ್ತಾನ ಸರ್ಕಾರವು ಇಸ್ಲಾಮಾಬಾದ್ನ ಭಾರತದ ಹೈಕಮಿಷನ್ ಕಚೇರಿಯ ಸಿಬ್ಬಂದಿಯನ್ನು ಅವರ ವಿಶೇಷ ಸ್ಥಾನಕ್ಕೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಆ ಹುದ್ದೆಯಿಂದ ತೆಗೆದು ಹಾಕಿದ್ದು 24 ಗಂಟೆಗಳ ಒಳಗೆ ಪಾಕಿಸ್ತಾನ ತೊರೆಯುವಂತೆ ಸೂಚಿಸಲಾಗಿದೆ. ಮೇ 13 ರಂದು ಬೇಹುಗಾರಿಕೆಯಲ್ಲಿ ತೊಡಗಿದ ಆರೋಪದಲ್ಲಿ ಭಾರತ ಮತ್ತೊಬ್ಬ ಪಾಕಿಸ್ತಾನಿ ಅಧಿಕಾರಿಯನ್ನು ಉಚ್ಚಾಟಿಸಿತ್ತು. ಇದಕ್ಕೆ ಪ್ರತೀಕಾರವೆಂಬಂತೆ ಪಾಕಿಸ್ತಾನವು ಇಸ್ಲಾಮಾಬಾದ್ನಲ್ಲಿರುವ ಭಾರತೀಯ ಹೈಕಮಿಷನ್ನಲ್ಲಿ ನಿಯೋಜಿಸಲಾದ ಸಿಬ್ಬಂದಿಯನ್ನು ಉಚ್ಚಾಟಿಸಿತ್ತು.
26 ಜೀವಗಳನ್ನು ಬಲಿ ಪಡೆದ ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಹದಗೆಟ್ಟಿದೆ. ಮೇ 7 ರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಭಾರತ ನಿಖರವಾದ ದಾಳಿ ನಡೆಸಿತ್ತು. ಅದರ ನಂತರ ಪಾಕಿಸ್ತಾನವು ಮೇ 8, 9 ಮತ್ತು 10 ರಂದು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು.
ಪಾಕಿಸ್ತಾನದ ಕ್ರಮಗಳಿಗೆ ಭಾರತ ಬಲವಾಗಿ ಪ್ರತಿಕ್ರಿಯಿಸಿತು. ಕೊನೆಗೆ ಮೇ 10 ರ ಮ ಎ ಎಶ್ಕಡೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ನಡುವಿನ ಮಾತುಕತೆಯ ನಂತರ ಮಿಲಿಟರಿ ಕ್ರಮಗಳನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡುವ ಮೂಲಕ ಕದನಕ್ಕೆ ವಿರಾಮ ಘೋಷಿಸಲಾಯಿತು.
India on Wednesday expelled a second official working at the Pakistan High Commission for "indulging in activities not in keeping with his official status" and directed the staff member to leave the country within 24 hours.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm