ಬ್ರೇಕಿಂಗ್ ನ್ಯೂಸ್
21-12-20 04:17 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.21: ಇಂಗ್ಲೆಂಡಿನಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಸೋಂಕು ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಭಾರತದಿಂದ ಬ್ರಿಟನ್ ನಡುವಿನ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಡಿ.31ರ ವರೆಗೂ ಭಾರತ- ಬ್ರಿಟನ್ ನಡುವೆ ವಿಮಾನ ಮತ್ತು ಹಡಗು ಸಂಚಾರವನ್ನು ಸ್ಥಗಿತ ಮಾಡಲಾಗಿದೆ.
ಬ್ರಿಟನ್ ಸೇರಿ ಯುರೋಪಿನಲ್ಲಿ ಮ್ಯೂಟಂಟ್ ವೈರಸ್ ಪತ್ತೆಯಾಗಿದ್ದು, ಇದು ಅತಿ ವೇಗವಾಗಿ ಹರಡುತ್ತಿರುವ ಕಾರಣ ಇಂಗ್ಲೆಂಡ್ ಸರಕಾರ ಕಟ್ಟೆಚ್ಚರ ಘೋಷಣೆ ಮಾಡಿದೆ. ಅಲ್ಲದೆ, ಇಂಗ್ಲೆಂಡಿನಲ್ಲಿ ನಾಲ್ಕನೇ ಹಂತದ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸೌದಿ ಸೇರಿದಂತೆ ಜಗತ್ತಿನ 59 ರಾಷ್ಟ್ರಗಳು ಬ್ರಿಟನ್ ನಡುವಿನ ಸಂಚಾರವನ್ನು ದಿಢೀರ್ ಬಂದ್ ಮಾಡಿದೆ.

ಇದೀಗ ಪ್ಯಾಸೆಂಜರ್ ವಿಮಾನ ಮತ್ತು ಹಡಗು ಸಂಚಾರವನ್ನು ಮಾತ್ರ ಸ್ಥಗಿತಗೊಳಿಸಲಾಗಿದೆ. ಸರಕು ಸಾಗಾಟದ ವಿಮಾನ, ಹಡಗಿನ ಸಂಚಾರಕ್ಕೆ ಸದ್ಯಕ್ಕೆ ಬ್ರೇಕ್ ಹಾಕಿಲ್ಲ. ವೈರಸ್ ಮನುಷ್ಯರಿಂದ ಮನುಷ್ಯರಿಗೆ ಹರಡುತ್ತಿರುವ ಕಾರಣ ದಿಢೀರ್ ಆಗಿ ಪ್ರಯಾಣಿಕರ ಸಂಚಾರಕ್ಕೆ ಮಾತ್ರ ಬ್ರೇಕ್ ಹಾಕಲಾಗಿದೆ. ಈ ನಡುವೆ, ಬ್ರಿಟನ್ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಕೊರೊನಾ ವಿರುದ್ಧ ಲಸಿಕೆ ನೀಡಲು ಆರಂಭಿಸಲಾಗಿದೆ.

ಭಾರತದಲ್ಲಿ ಕೂಡ ಲಸಿಕೆ ನೀಡುವುದಕ್ಕೆ ಸಿದ್ಧತೆ ನಡೆಸಲಾಗಿದೆ. ಜನವರಿಯಿಂದಲೇ ಮೊದಲ ಹಂತದ ಲಸಿಕೆ ನೀಡಲಾಗುವುದು ಎಂದು ಈಗಾಗ್ಲೇ ಕೇಂದ್ರ ಸರಕಾರ ಹೇಳಿದೆ. ಇದಲ್ಲದೆ, ಮ್ಯೂಟಂಟ್ ಕೊರೊನಾ ವೈರಸ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಇದನ್ನೂ ಓದಿ: ಇಂಗ್ಲೆಂಡಿನಲ್ಲಿ ಮತ್ತೆ ಕೊರೊನಾ ಆರ್ಭಟ ; ಸೌದಿಯಿಂದ ಎಲ್ಲ ಅಂತಾರಾಷ್ಟ್ರೀಯ ಸಂಚಾರ ಸ್ಥಗಿತ !!
Flights to and from the UK have been banned till December 31 over a new fast-spreading strain of the coronavirus in that country, the government said today as several countries announced similar moves.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm