ಬ್ರೇಕಿಂಗ್ ನ್ಯೂಸ್
22-12-20 12:34 pm Headline Karnataka News Network ದೇಶ - ವಿದೇಶ
ಅಬುಧಾಬಿ, ಡಿ.22 : ರಾತ್ರೋರಾತ್ರಿ ಒಬ್ಬನ ಜೀವನ ಹೇಗೂ ಬದಲಾಗಬಹುದು ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿ. ಕೋವಿಡ್ ಕಾರಣದಿಂದ ನಿರುದ್ಯೋಗಿಯಾಗಿದ್ದ ಕೇರಳ ಮೂಲದ 30ರ ವಯಸ್ಸಿನ ನವನೀತ್ ಸಂಜೀವನ್ ಕೆಲಸದ ಹುಡುಕಾಟದಲ್ಲಿ ವ್ಯಸ್ತರಾಗಿದ್ದರು. ಆದರೆ, ಈ ನಡುವೆ ಬಂದ ಒಂದು ಫೋನ್ ಕರೆ ನಿರುದ್ಯೋಗಿ ಯುವಕನನ್ನು ರಾತೋರಾತ್ರಿ ಕೋಟ್ಯಧಿಪತಿಯನ್ನಾಗಿಸಿದೆ.
ಅಬುಧಾಬಿ ಮೂಲದ ಕಂಪೆನಿಯಲ್ಲಿ ಕಳೆದ 4 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಕಾಸರಗೋಡು ಮೂಲದ ಸಂಜೀವನ್ ಗೆ ಕೋವಿಡ್ ಕಾಲದಲ್ಲಿ ಕೆಲಸ ಬಿಟ್ಟು ತೆರಳುವಂತೆ ಕಂಪೆನಿ ಸೂಚಿಸಿತ್ತು. ಸದ್ಯ ನೋಟಿಸ್ ಪೀರಿಯಡ್ ಮಾಡುತ್ತಿದ್ದ ಸಂಜೀವನ್ ಕೆಲಸಕ್ಕಾಗಿ ಬೇರೊಂದು ಕಂಪನಿಯಲ್ಲಿ ಸಂದರ್ಶನ ಮುಗಿಸಿ ಕಾಯುತ್ತಿದ್ದಾಗ ಬಂದ ಫೋನ್ ಕರೆ ಅವರ ಜೀವನವನ್ನೇ ಬದಲಾಯಿಸಿದೆ. ಆ ಕರೆ ಬಂದಿದ್ದು ದುಬೈ ಡ್ಯೂಟಿ ಫ್ರೀ(ಡಿಡಿಎಫ್) ಲಾಟರಿ ಸಂಸ್ಥೆಯಿಂದ. ಡಿಡಿಎಫ್ ಮಿಲೇನಿಯಂ ಮಿಲಿಯನೇರ್ ಡ್ರಾದಲ್ಲಿ ಸಂಜೀವನ್ 1 ಮಿಲಿಯನ್ ಡಾಲರ್ (7.4 ಕೋ.ರೂ.) ಬಹುಮಾನ ಗೆದ್ದಿದ್ದಾರೆ.
ಕೇರಳದ ಕಾಸರಗೋಡಿನಲ್ಲಿ ಹುಟ್ಟಿ ಬೆಳೆದಿರುವ ಸಂಜೀವನ್ ಪತ್ನಿ ಹಾಗೂ ಮಗುವಿನ ಜೊತೆ ಅಬುಧಾಬಿಯಲ್ಲಿ ನೆಲೆಸಿದ್ದರು. ನವೆಂಬರ್ 22ರಂದು ಅವರು ಆನ್ ಲೈನ್ ನಲ್ಲಿ ಖರೀದಿಸಿದ್ದ ಲಾಟರಿ ಟಿಕೆಟ್ ಗೆ ಬಹುಮಾನ ಬಂದಿದ್ದನ್ನು ತಾವೇ ನಂಬದಂತಾಗಿದ್ದಾರೆ.
Navaneeth Sajeevan, who was unemployed in the wake of Covid-19, was busy searching for a job and the next day, he suddenly became a millionaire! Yes, thanks to lady luck, Sajeevan, an expatriate who hails from Kerala's Kasaragod and now lives in Dubai, has won Rs 7.3 crore in the lucky draw of the Dubai Duty Free raffle.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm