ಬ್ರೇಕಿಂಗ್ ನ್ಯೂಸ್
10-08-20 05:10 am Headline Karnataka News Network ದೇಶ - ವಿದೇಶ
ಮುಂಬಯಿ, ಆಗಸ್ಟ್ 10: ಎರಡು ತಲೆಯ ಹಾವುಗಳ ಬಗ್ಗೆ ಕೇಳಿರ್ತೇವೆ. ಆದರೆ ನೋಡಿರುವುದು ಅತ್ಯಂತ ಅಪರೂಪ. ಆದರೆ ಮಹಾರಾಷ್ಟ್ರ ದಲ್ಲಿ ಎರಡು ತಲೆಯಿರುವ ಕೊಳಕು ಮಂಡಲದ ಹಾವೊಂದನ್ನು ಪತ್ತೆಯಾಗಿದೆ.
ಕೊಳಕು ಮಂಡಲ ಹಾವಿನ ಪ್ರಭೇದ ಭಾರತದಲ್ಲಿ ಇರುವ ಅತ್ಯಂತ ವಿಷಪೂರಿತ ಹಾವುಗಳಲ್ಲಿ ಒಂದಾಗಿದೆ. ಈಗ ಮಹಾರಾಷ್ಟ್ರದಲ್ಲಿ ಪತ್ತೆಯಾಗಿರುವ ಈ ಹಾವು 11 ಸೆಂಮೀ ಉದ್ದವಿದ್ದು, ತಲಾ 2 ಸೆಂಮೀ ಇರುವ ಎರಡು ತಲೆಗಳನ್ನು ಹೊಂದಿದೆ.
Double danger😳😳
— Susanta Nanda IFS (@susantananda3) August 8, 2020
Two headed Russell’s Viper rescued in Maharashtra. Genetic abnormality and hence low survival rates in the wild.
The Russell’s Viper is far more dangerous than most poisonous snakes because it harms you even if you survive the initial bite. pic.twitter.com/ATwEFFjaGy
ಕಲ್ಯಾಣ್ ನಿವಾಸಿಯೊಬ್ಬರು, ಈ ಹಾವನ್ನು ತಮ್ಮ ಮನೆಯ ಅಂಗಳದಲ್ಲಿ ನೋಡುತ್ತಲೇ ಹಾವು ಹಿಡಿಯುವವರನ್ನು ಕರೆದಿದ್ದಾರೆ. ಈ ಹಾವನ್ನು ಇಲ್ಲಿನ ಪರೇಲ್ನಲ್ಲಿರುವ ಹಫ್ಕೈನ್ ಸಂಸ್ಥೆಗೆ ನೀಡಲಾಗಿದೆ. ಈ ಹಾವಿನ ವಿಡಿಯೋ ವನ್ನು ಅರಣ್ಯ ಇಲಾಖೆಯ ಐ ಎಫ್ ಎಸ್ ಅಧಿಕಾರಿ ಸುಶಾಂತಾ ನಂದಾ ಪೋಸ್ಟ್ ಮಾಡಿದ್ದಾರೆ. ಅವರ ಪ್ರಕಾರ ಅಸಹಜವಾದ ವಂಶವಾಹಿಗಳ ಕಾರಣ ಎರಡು ತಲೆಯ ಹಾವುಗಳು ಬದುಕುಳಿಯುವ ಸಾಧ್ಯತೆಗಳು ಬಹಳ ಕಡಿಮೆ ಇವೆ ಎಂದು ಹೇಳಿದ್ದಾರೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am