ಬ್ರೇಕಿಂಗ್ ನ್ಯೂಸ್
22-12-20 02:07 pm Headline Karnataka News Network ದೇಶ - ವಿದೇಶ
ಮುಂಬೈ, ಡಿ.22 : ಮುಂಬೈ ವಿಮಾನ ನಿಲ್ದಾಣದ ಸಮೀಪವಿರುವ ಮುಂಬೈ ಕ್ಲಬ್ನ ಮೇಲೆ ದಾಳಿ ನಡೆಸಿರುವ ಮುಂಬೈ ಪೊಲೀಸರು ಮಾಜಿ ಭಾರತೀಯ ಕ್ರಿಕೆಟಿಗ ಸುರೇಶ್ ರೈನಾ ಸಹಿತ 34 ಜನರನ್ನು ಬಂಧಿಸಿದ್ದಾರೆ. ಕ್ರಿಕೆಟಿಗ ರೈನಾರನ್ನು ಆ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಕ್ಲಬ್ನ್ನು ಅನುಮತಿ ನೀಡಿದ ಸಮಯಕ್ಕಿಂತ ಹೆಚ್ಚು ಕಾಲ ತೆರೆದಿರುವುದಕ್ಕೆ ಹಾಗೂ ಕೋವಿಡ್ ಮಾನದಂಡಗಳನ್ನು ಪಾಲಿಸದೇ ಇರುವುದಕ್ಕೆ ಈ ಬಂಧನ ನಡೆದಿದೆ. ಬಂಧಿತರಲ್ಲಿ ಗಾಯಕ ಗುರು ರಾಂಧವ ಅವರಿದ್ದಾರೆ. ಏಳು ಮಂದಿ ಹೊಟೇಲ್ ಸಿಬ್ಬಂದಿ ಸಹಿತ ಒಟ್ಟು 34 ಜನರನ್ನು ಬಂಧಿಸಲಾಗಿದೆ.

ರೈನಾ ಜನವರಿ 10ರಂದು ಆರಂಭವಾಗಲಿರುವ ಸಯ್ಯದ್ ಮುಷ್ತಾಕ್ ಅಲಿ ಟ್ವೆಂಟಿ-20ಟ್ರೋಫಿಯಲ್ಲಿ ತವರು ರಾಜ್ಯ ಉತ್ತರಪ್ರದೇಶವನ್ನು ಪ್ರತಿನಿಧಿಸಲಿದ್ದಾರೆ. ಉತ್ತರಪ್ರದೇಶ ಕ್ರಿಕೆಟ್ ಸಂಸ್ಥೆಯ ಶಿಬಿರದಲ್ಲಿ ರೈನಾ ಭಾಗವಹಿಸಿದ್ದಾರೆ.
ಈ ವರ್ಷದ ಆಗಸ್ಟ್ನಲ್ಲಿ ಅಂತರ್ರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿರುವ ರೈನಾ ಅವರು ದೇಶೀಯ ಕ್ರಿಕೆಟ್ನಲ್ಲಿ ಮುಂದುವರಿಯಲು ನಿರ್ಧರಿಸಿದ್ದರು. ಕಮಲಾ ಕ್ಲಬ್ನಲ್ಲಿ ಉತ್ತರಪ್ರದೇಶ ಆಟಗಾರರೊಂದಿಗೆ ಅಭ್ಯಾಸ ನಡೆಸುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದರು.
Retired Indian cricketer Suresh Raina and singer Guru Randhawa were arrested in Mumbai after a raid at the Mumbai Dragonfly club near the Mumbai airport. Both were later released on bail.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm