ಬ್ರೇಕಿಂಗ್ ನ್ಯೂಸ್
22-12-20 02:07 pm Headline Karnataka News Network ದೇಶ - ವಿದೇಶ
ಮುಂಬೈ, ಡಿ.22 : ಮುಂಬೈ ವಿಮಾನ ನಿಲ್ದಾಣದ ಸಮೀಪವಿರುವ ಮುಂಬೈ ಕ್ಲಬ್ನ ಮೇಲೆ ದಾಳಿ ನಡೆಸಿರುವ ಮುಂಬೈ ಪೊಲೀಸರು ಮಾಜಿ ಭಾರತೀಯ ಕ್ರಿಕೆಟಿಗ ಸುರೇಶ್ ರೈನಾ ಸಹಿತ 34 ಜನರನ್ನು ಬಂಧಿಸಿದ್ದಾರೆ. ಕ್ರಿಕೆಟಿಗ ರೈನಾರನ್ನು ಆ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಕ್ಲಬ್ನ್ನು ಅನುಮತಿ ನೀಡಿದ ಸಮಯಕ್ಕಿಂತ ಹೆಚ್ಚು ಕಾಲ ತೆರೆದಿರುವುದಕ್ಕೆ ಹಾಗೂ ಕೋವಿಡ್ ಮಾನದಂಡಗಳನ್ನು ಪಾಲಿಸದೇ ಇರುವುದಕ್ಕೆ ಈ ಬಂಧನ ನಡೆದಿದೆ. ಬಂಧಿತರಲ್ಲಿ ಗಾಯಕ ಗುರು ರಾಂಧವ ಅವರಿದ್ದಾರೆ. ಏಳು ಮಂದಿ ಹೊಟೇಲ್ ಸಿಬ್ಬಂದಿ ಸಹಿತ ಒಟ್ಟು 34 ಜನರನ್ನು ಬಂಧಿಸಲಾಗಿದೆ.
ರೈನಾ ಜನವರಿ 10ರಂದು ಆರಂಭವಾಗಲಿರುವ ಸಯ್ಯದ್ ಮುಷ್ತಾಕ್ ಅಲಿ ಟ್ವೆಂಟಿ-20ಟ್ರೋಫಿಯಲ್ಲಿ ತವರು ರಾಜ್ಯ ಉತ್ತರಪ್ರದೇಶವನ್ನು ಪ್ರತಿನಿಧಿಸಲಿದ್ದಾರೆ. ಉತ್ತರಪ್ರದೇಶ ಕ್ರಿಕೆಟ್ ಸಂಸ್ಥೆಯ ಶಿಬಿರದಲ್ಲಿ ರೈನಾ ಭಾಗವಹಿಸಿದ್ದಾರೆ.
ಈ ವರ್ಷದ ಆಗಸ್ಟ್ನಲ್ಲಿ ಅಂತರ್ರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿರುವ ರೈನಾ ಅವರು ದೇಶೀಯ ಕ್ರಿಕೆಟ್ನಲ್ಲಿ ಮುಂದುವರಿಯಲು ನಿರ್ಧರಿಸಿದ್ದರು. ಕಮಲಾ ಕ್ಲಬ್ನಲ್ಲಿ ಉತ್ತರಪ್ರದೇಶ ಆಟಗಾರರೊಂದಿಗೆ ಅಭ್ಯಾಸ ನಡೆಸುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದರು.
Retired Indian cricketer Suresh Raina and singer Guru Randhawa were arrested in Mumbai after a raid at the Mumbai Dragonfly club near the Mumbai airport. Both were later released on bail.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm