ಬ್ರೇಕಿಂಗ್ ನ್ಯೂಸ್
22-12-20 02:07 pm Headline Karnataka News Network ದೇಶ - ವಿದೇಶ
ಮುಂಬೈ, ಡಿ.22 : ಮುಂಬೈ ವಿಮಾನ ನಿಲ್ದಾಣದ ಸಮೀಪವಿರುವ ಮುಂಬೈ ಕ್ಲಬ್ನ ಮೇಲೆ ದಾಳಿ ನಡೆಸಿರುವ ಮುಂಬೈ ಪೊಲೀಸರು ಮಾಜಿ ಭಾರತೀಯ ಕ್ರಿಕೆಟಿಗ ಸುರೇಶ್ ರೈನಾ ಸಹಿತ 34 ಜನರನ್ನು ಬಂಧಿಸಿದ್ದಾರೆ. ಕ್ರಿಕೆಟಿಗ ರೈನಾರನ್ನು ಆ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಕ್ಲಬ್ನ್ನು ಅನುಮತಿ ನೀಡಿದ ಸಮಯಕ್ಕಿಂತ ಹೆಚ್ಚು ಕಾಲ ತೆರೆದಿರುವುದಕ್ಕೆ ಹಾಗೂ ಕೋವಿಡ್ ಮಾನದಂಡಗಳನ್ನು ಪಾಲಿಸದೇ ಇರುವುದಕ್ಕೆ ಈ ಬಂಧನ ನಡೆದಿದೆ. ಬಂಧಿತರಲ್ಲಿ ಗಾಯಕ ಗುರು ರಾಂಧವ ಅವರಿದ್ದಾರೆ. ಏಳು ಮಂದಿ ಹೊಟೇಲ್ ಸಿಬ್ಬಂದಿ ಸಹಿತ ಒಟ್ಟು 34 ಜನರನ್ನು ಬಂಧಿಸಲಾಗಿದೆ.

ರೈನಾ ಜನವರಿ 10ರಂದು ಆರಂಭವಾಗಲಿರುವ ಸಯ್ಯದ್ ಮುಷ್ತಾಕ್ ಅಲಿ ಟ್ವೆಂಟಿ-20ಟ್ರೋಫಿಯಲ್ಲಿ ತವರು ರಾಜ್ಯ ಉತ್ತರಪ್ರದೇಶವನ್ನು ಪ್ರತಿನಿಧಿಸಲಿದ್ದಾರೆ. ಉತ್ತರಪ್ರದೇಶ ಕ್ರಿಕೆಟ್ ಸಂಸ್ಥೆಯ ಶಿಬಿರದಲ್ಲಿ ರೈನಾ ಭಾಗವಹಿಸಿದ್ದಾರೆ.
ಈ ವರ್ಷದ ಆಗಸ್ಟ್ನಲ್ಲಿ ಅಂತರ್ರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿರುವ ರೈನಾ ಅವರು ದೇಶೀಯ ಕ್ರಿಕೆಟ್ನಲ್ಲಿ ಮುಂದುವರಿಯಲು ನಿರ್ಧರಿಸಿದ್ದರು. ಕಮಲಾ ಕ್ಲಬ್ನಲ್ಲಿ ಉತ್ತರಪ್ರದೇಶ ಆಟಗಾರರೊಂದಿಗೆ ಅಭ್ಯಾಸ ನಡೆಸುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದರು.
Retired Indian cricketer Suresh Raina and singer Guru Randhawa were arrested in Mumbai after a raid at the Mumbai Dragonfly club near the Mumbai airport. Both were later released on bail.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm