ಬ್ರೇಕಿಂಗ್ ನ್ಯೂಸ್
13-06-25 11:09 pm HK News Desk ದೇಶ - ವಿದೇಶ
ಕಾಸರಗೋಡು, ಜೂನ್ 13 : ಅಹ್ಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ಕೇರಳದ ನರ್ಸ್ ಮಹಿಳೆಯೊಬ್ಬರ ಬಗ್ಗೆ ಅವಾಚ್ಯ ನಿಂದಿಸಿ ಪೋಸ್ಟ್ ಮಾಡಿದ್ದ ಕಾಸರಗೋಡು ಜಿಲ್ಲೆಯ ಡೆಪ್ಯುಟಿ ತಹಸೀಲ್ದಾರ್ ಪವಿತ್ರನ್ ಅವರನ್ನು ಕಾಸರಗೋಡು ಜಿಲ್ಲಾಧಿಕಾರಿ ಇಂಬಾಸೇಕರ್ ಅಮಾನತು ಮಾಡಿದ್ದಾರೆ.
ಪತ್ತನಂತಿಟ್ಟ ಜಿಲ್ಲೆಯ ಮೂಲದ ರಂಜಿತಾ ನಾಯರ್ ಲಂಡನ್ನಲ್ಲಿ ನರ್ಸ್ ಆಗಿ ಕೆಲಸ ಮಾಡಿಕೊಂಡಿದ್ದು, ಅಹ್ಮದಾಬಾದ್ ನಿಂದ ನೇರ ಲಂಡನ್ ತೆರಳುತ್ತಿದ್ದ ಬೋಯಿಂಗ್ ವಿಮಾನ ಹತ್ತಿದ್ದರು. ಆದರೆ ವಿಮಾನ ದುರಂತದಲ್ಲಿ ರಂಜಿತಾ ದುರಂತ ಸಾವನ್ನಪ್ಪಿದ್ದರು. ಈ ವಿಚಾರವನ್ನು ಸರಕಾರಿ ಅಧಿಕಾರಿಯಾಗಿರುವ ಪವಿತ್ರನ್ ಅಣಕಿಸಿ ಪೋಸ್ಟ್ ಮಾಡಿದ್ದರು. ಅಲ್ಲದೆ, ಆಕೆಯ ಜಾತಿಯನ್ನು ನಿಂದಿಸಿ ಪೋಸ್ಟ್ ಗಳನ್ನು ಹಾಕಿದ್ದರು. ಈ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಇಷ್ಟಾಗುತ್ತಲೇ ವೆಳ್ಳರಿಕುಂಡು ತಾಲೂಕಿನ ಡೆಪ್ಯುಟಿ ತಹಸೀಲ್ದಾರ್ ಪವಿತ್ರನ್ ಅವರನ್ನು ಹೊಸದುರ್ಗ ಪೊಲೀಸರು ವಶಕ್ಕೆ ಪಡೆದಿದ್ದರು. ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಹೇಳಿಕೆಯನ್ನೂ ದಾಖಲಿಸಿದ್ದರು. ಇದೇ ವೇಳೆ, ಕಂದಾಯ ಸಚಿವ ಕೆ.ರಾಜನ್, ಆರೋಪಿತ ಅಧಿಕಾರಿಯನ್ನು ಸಸ್ಪೆಂಡ್ ಮಾಡುವಂತೆ ಆದೇಶ ಮಾಡಿದ್ದಾರೆ. ಇದೇ ಪವಿತ್ರನ್ ಈ ಹಿಂದೆಯೂ ಶಾಸಕ ಇ.ಚಂದ್ರಶೇಖರನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿ ಅಮಾನತು ಆಗಿದ್ದರು.
A Kerala government official has been suspended and taken into police custody for posting derogatory remarks about a nurse who died in the recent Air India plane crash in Ahmedabad. Pavithran, serving as the Deputy Tahsildar of Vellarikundu in Kasaragod district, allegedly mocked the death of Ranjitha Nair, a nurse from Pathanamthitta district who was working in London.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm