ಬ್ರೇಕಿಂಗ್ ನ್ಯೂಸ್
13-06-25 11:09 pm HK News Desk ದೇಶ - ವಿದೇಶ
ಕಾಸರಗೋಡು, ಜೂನ್ 13 : ಅಹ್ಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ಕೇರಳದ ನರ್ಸ್ ಮಹಿಳೆಯೊಬ್ಬರ ಬಗ್ಗೆ ಅವಾಚ್ಯ ನಿಂದಿಸಿ ಪೋಸ್ಟ್ ಮಾಡಿದ್ದ ಕಾಸರಗೋಡು ಜಿಲ್ಲೆಯ ಡೆಪ್ಯುಟಿ ತಹಸೀಲ್ದಾರ್ ಪವಿತ್ರನ್ ಅವರನ್ನು ಕಾಸರಗೋಡು ಜಿಲ್ಲಾಧಿಕಾರಿ ಇಂಬಾಸೇಕರ್ ಅಮಾನತು ಮಾಡಿದ್ದಾರೆ.
ಪತ್ತನಂತಿಟ್ಟ ಜಿಲ್ಲೆಯ ಮೂಲದ ರಂಜಿತಾ ನಾಯರ್ ಲಂಡನ್ನಲ್ಲಿ ನರ್ಸ್ ಆಗಿ ಕೆಲಸ ಮಾಡಿಕೊಂಡಿದ್ದು, ಅಹ್ಮದಾಬಾದ್ ನಿಂದ ನೇರ ಲಂಡನ್ ತೆರಳುತ್ತಿದ್ದ ಬೋಯಿಂಗ್ ವಿಮಾನ ಹತ್ತಿದ್ದರು. ಆದರೆ ವಿಮಾನ ದುರಂತದಲ್ಲಿ ರಂಜಿತಾ ದುರಂತ ಸಾವನ್ನಪ್ಪಿದ್ದರು. ಈ ವಿಚಾರವನ್ನು ಸರಕಾರಿ ಅಧಿಕಾರಿಯಾಗಿರುವ ಪವಿತ್ರನ್ ಅಣಕಿಸಿ ಪೋಸ್ಟ್ ಮಾಡಿದ್ದರು. ಅಲ್ಲದೆ, ಆಕೆಯ ಜಾತಿಯನ್ನು ನಿಂದಿಸಿ ಪೋಸ್ಟ್ ಗಳನ್ನು ಹಾಕಿದ್ದರು. ಈ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಇಷ್ಟಾಗುತ್ತಲೇ ವೆಳ್ಳರಿಕುಂಡು ತಾಲೂಕಿನ ಡೆಪ್ಯುಟಿ ತಹಸೀಲ್ದಾರ್ ಪವಿತ್ರನ್ ಅವರನ್ನು ಹೊಸದುರ್ಗ ಪೊಲೀಸರು ವಶಕ್ಕೆ ಪಡೆದಿದ್ದರು. ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಹೇಳಿಕೆಯನ್ನೂ ದಾಖಲಿಸಿದ್ದರು. ಇದೇ ವೇಳೆ, ಕಂದಾಯ ಸಚಿವ ಕೆ.ರಾಜನ್, ಆರೋಪಿತ ಅಧಿಕಾರಿಯನ್ನು ಸಸ್ಪೆಂಡ್ ಮಾಡುವಂತೆ ಆದೇಶ ಮಾಡಿದ್ದಾರೆ. ಇದೇ ಪವಿತ್ರನ್ ಈ ಹಿಂದೆಯೂ ಶಾಸಕ ಇ.ಚಂದ್ರಶೇಖರನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿ ಅಮಾನತು ಆಗಿದ್ದರು.
A Kerala government official has been suspended and taken into police custody for posting derogatory remarks about a nurse who died in the recent Air India plane crash in Ahmedabad. Pavithran, serving as the Deputy Tahsildar of Vellarikundu in Kasaragod district, allegedly mocked the death of Ranjitha Nair, a nurse from Pathanamthitta district who was working in London.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm