ಬ್ರೇಕಿಂಗ್ ನ್ಯೂಸ್
17-06-25 11:02 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 17 : ಇಸ್ರೇಲ್ ಕ್ಷಿಪಣಿ ದಾಳಿಯಿಂದ ಕಂಗೆಟ್ಟ ಇರಾನ್, ದಯವಿಟ್ಟು ಯುದ್ಧ ನಿಲ್ಲಿಸುವಂತೆ ಸೂಚಿಸುವಂತೆ ಅಮೆರಿಕಕ್ಕೆ ಮನವಿ ಮಾಡಿದೆ. ಪರಮಾಣು ಅಸ್ತ್ರಗಳ ಬಗ್ಗೆ ಚರ್ಚೆ ಮಾಡುವುದಕ್ಕೆ ನಾವು ರೆಡಿ ಇದ್ದೇವೆ, ಯುದ್ಧ ನಿಲ್ಲಿಸುವಂತೆ ಹೇಳಿ ಎಂದು ಅಮೆರಿಕಕ್ಕೆ ಇರಾನ್ ಸರ್ಕಾರ ಮನವಿ ಮಾಡಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಅಮೆರಿಕವು ಇಸ್ರೇಲ್ ಬೆನ್ನಿಗೆ ನಿಂತಿದ್ದು, ಜಿ7 ಶೃಂಗಸಭೆಯ ನಡುವೆಯೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎದ್ದು ಹಿಂದಕ್ಕೆ ತೆರಳಿದ್ದಾರೆ. ಇದೇ ವೇಳೆ, ನಾವು ಯುದ್ಧ ನಿಲ್ಲಿಸಲು ಹೋಗುತ್ತಿಲ್ಲ, ಅದಕ್ಕಿಂತಲೂ ಹೆಚ್ಚಿನದನ್ನು ಮಾಡುತ್ತೇನೆ ಎಂಬ ಸುಳಿವು ನೀಡಿದ್ದರು. ಇದರ ಬೆನ್ನಲ್ಲೇ ಇರಾನ್ ನಾಯಕರು, ಒಮಾನ್, ದುಬೈಗಳಿಗೂ ಮಧ್ಯಪ್ರವೇಶಕ್ಕೆ ಒತ್ತಾಯಿಸಿದೆ.
ಜಿ7 ದೇಶಗಳು ಕೂಡ ಇಸ್ರೇಲ್ ದೇಶದ ಪರವಾಗಿ ಬೆಂಬಲ ಘೋಷಿಸಿದ್ದು, ಇಸ್ರೇಲ್ ದೇಶಕ್ಕೆ ತನ್ನ ಸಾರ್ವಭೌಮತ್ವ ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿದೆ ಎಂದು ಹೇಳಿವೆ. ಇದೇ ವೇಳೆ, ಇರಾನ್ ದೇಶದಲ್ಲಿ ಹತ್ತು ಸಾವಿರಕ್ಕೂ ಭಾರತೀಯರಿದ್ದು ಅವರನ್ನು ಹಿಂದಕ್ಕೆ ಕರೆಸಿಕೊಳ್ಳಲು ಭಾರತ ಸರಕಾರ ಮುಂದಾಗಿದೆ. ಟ್ರಂಪ್ ಕೂಡ ಕೂಡಲೇ ಟೆಹ್ರಾನ್ ತೊರೆದು ಹೋಗಿ ಎಂದು ಅಲ್ಲಿನ ನಾಗರಿಕರಿಗೆ ಸೂಚನೆ ನೀಡಿದ್ದಾರೆ. ಆಮೂಲಕ ಯುದ್ಧಕ್ಕೆ ಅಮೆರಿಕ ಸೇನಾಪಡೆಯನ್ನು ನುಗ್ಗಿಸುವ ಸುಳಿವು ನೀಡಿದ್ದಾರೆ. ಇಸ್ರೇಲ್ ತನ್ನ ರಕ್ಷಣೆಗೆ ಬರುವಂತೆ ಅಮೆರಿಕಕ್ಕೆ ಆಹ್ವಾನ ನೀಡಿದ ಬೆನ್ನಲ್ಲೇ ಟ್ರಂಪ್, ಜಿ7 ರಾಷ್ಟ್ರಗಳ ಸಭೆಯಿಂದ ಹೊರ ನಡೆದಿದ್ದರು.
ಇಸ್ರೇಲ್, ಇರಾನ್ ದೇಶದ ರಾಜಧಾನಿ ಟೆಹ್ರಾನ್ ನಗರದಲ್ಲಿರುವ ತೈಲಬಾವಿ, ನ್ಯೂಕ್ಲಿಯರ್ ರಿಯಾಕ್ಟರ್, ಅಣು ವಿಜ್ಞಾನಿಗಳು ಸೇರಿದಂತೆ ಪ್ರಮುಖ ಪ್ರದೇಶಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದು, ಇರಾನ್ ದೇಶಕ್ಕೆ ತಿರುಗೇಟು ನೀಡದಂತೆ ಮಾಡಿಟ್ಟಿದೆ.
President Trump called on Iran to surrender without conditions to bring an end to its dayslong conflict with Israel, saying the U.S. knew the location of the country’s leader but was choosing not to take any action. “He is an easy target, but is safe there—We are not going to take him out (kill!), at least not for now.”
30-07-25 06:28 pm
Bangalore Correspondent
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
Durgaamba Bus Accident, Shivamogga: ಮಂಗಳೂರಿನಿ...
30-07-25 10:33 am
Kerala Nurse Nimisha Priya: ಕೇರಳ ನರ್ಸ್ ನಿಮಿಷ...
29-07-25 01:31 pm
30-07-25 09:06 am
HK News Desk
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
30-07-25 11:05 pm
Mangalore Correspondent
Dharmasthala Second Day of Exhumation, SIT: ಶ...
30-07-25 03:00 pm
Shirur Landslide, Malayalam Film: ಶಿರೂರು ಗುಡ್...
30-07-25 09:04 am
No Evidence, Dharmasthala Burial, SIT: ಹೆಣ ಹೂ...
29-07-25 09:56 pm
Dharmasthala case, SIT Begins Excavation, Upd...
29-07-25 02:20 pm
30-07-25 10:42 pm
Bangalore Correspondent
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm