ಬ್ರೇಕಿಂಗ್ ನ್ಯೂಸ್
17-06-25 11:02 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 17 : ಇಸ್ರೇಲ್ ಕ್ಷಿಪಣಿ ದಾಳಿಯಿಂದ ಕಂಗೆಟ್ಟ ಇರಾನ್, ದಯವಿಟ್ಟು ಯುದ್ಧ ನಿಲ್ಲಿಸುವಂತೆ ಸೂಚಿಸುವಂತೆ ಅಮೆರಿಕಕ್ಕೆ ಮನವಿ ಮಾಡಿದೆ. ಪರಮಾಣು ಅಸ್ತ್ರಗಳ ಬಗ್ಗೆ ಚರ್ಚೆ ಮಾಡುವುದಕ್ಕೆ ನಾವು ರೆಡಿ ಇದ್ದೇವೆ, ಯುದ್ಧ ನಿಲ್ಲಿಸುವಂತೆ ಹೇಳಿ ಎಂದು ಅಮೆರಿಕಕ್ಕೆ ಇರಾನ್ ಸರ್ಕಾರ ಮನವಿ ಮಾಡಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಅಮೆರಿಕವು ಇಸ್ರೇಲ್ ಬೆನ್ನಿಗೆ ನಿಂತಿದ್ದು, ಜಿ7 ಶೃಂಗಸಭೆಯ ನಡುವೆಯೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎದ್ದು ಹಿಂದಕ್ಕೆ ತೆರಳಿದ್ದಾರೆ. ಇದೇ ವೇಳೆ, ನಾವು ಯುದ್ಧ ನಿಲ್ಲಿಸಲು ಹೋಗುತ್ತಿಲ್ಲ, ಅದಕ್ಕಿಂತಲೂ ಹೆಚ್ಚಿನದನ್ನು ಮಾಡುತ್ತೇನೆ ಎಂಬ ಸುಳಿವು ನೀಡಿದ್ದರು. ಇದರ ಬೆನ್ನಲ್ಲೇ ಇರಾನ್ ನಾಯಕರು, ಒಮಾನ್, ದುಬೈಗಳಿಗೂ ಮಧ್ಯಪ್ರವೇಶಕ್ಕೆ ಒತ್ತಾಯಿಸಿದೆ.
ಜಿ7 ದೇಶಗಳು ಕೂಡ ಇಸ್ರೇಲ್ ದೇಶದ ಪರವಾಗಿ ಬೆಂಬಲ ಘೋಷಿಸಿದ್ದು, ಇಸ್ರೇಲ್ ದೇಶಕ್ಕೆ ತನ್ನ ಸಾರ್ವಭೌಮತ್ವ ರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿದೆ ಎಂದು ಹೇಳಿವೆ. ಇದೇ ವೇಳೆ, ಇರಾನ್ ದೇಶದಲ್ಲಿ ಹತ್ತು ಸಾವಿರಕ್ಕೂ ಭಾರತೀಯರಿದ್ದು ಅವರನ್ನು ಹಿಂದಕ್ಕೆ ಕರೆಸಿಕೊಳ್ಳಲು ಭಾರತ ಸರಕಾರ ಮುಂದಾಗಿದೆ. ಟ್ರಂಪ್ ಕೂಡ ಕೂಡಲೇ ಟೆಹ್ರಾನ್ ತೊರೆದು ಹೋಗಿ ಎಂದು ಅಲ್ಲಿನ ನಾಗರಿಕರಿಗೆ ಸೂಚನೆ ನೀಡಿದ್ದಾರೆ. ಆಮೂಲಕ ಯುದ್ಧಕ್ಕೆ ಅಮೆರಿಕ ಸೇನಾಪಡೆಯನ್ನು ನುಗ್ಗಿಸುವ ಸುಳಿವು ನೀಡಿದ್ದಾರೆ. ಇಸ್ರೇಲ್ ತನ್ನ ರಕ್ಷಣೆಗೆ ಬರುವಂತೆ ಅಮೆರಿಕಕ್ಕೆ ಆಹ್ವಾನ ನೀಡಿದ ಬೆನ್ನಲ್ಲೇ ಟ್ರಂಪ್, ಜಿ7 ರಾಷ್ಟ್ರಗಳ ಸಭೆಯಿಂದ ಹೊರ ನಡೆದಿದ್ದರು.
ಇಸ್ರೇಲ್, ಇರಾನ್ ದೇಶದ ರಾಜಧಾನಿ ಟೆಹ್ರಾನ್ ನಗರದಲ್ಲಿರುವ ತೈಲಬಾವಿ, ನ್ಯೂಕ್ಲಿಯರ್ ರಿಯಾಕ್ಟರ್, ಅಣು ವಿಜ್ಞಾನಿಗಳು ಸೇರಿದಂತೆ ಪ್ರಮುಖ ಪ್ರದೇಶಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದು, ಇರಾನ್ ದೇಶಕ್ಕೆ ತಿರುಗೇಟು ನೀಡದಂತೆ ಮಾಡಿಟ್ಟಿದೆ.
President Trump called on Iran to surrender without conditions to bring an end to its dayslong conflict with Israel, saying the U.S. knew the location of the country’s leader but was choosing not to take any action. “He is an easy target, but is safe there—We are not going to take him out (kill!), at least not for now.”
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm