ಬ್ರೇಕಿಂಗ್ ನ್ಯೂಸ್
18-06-25 08:49 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 18 : ಫಾಸ್ಟ್ ಟ್ಯಾಗ್ ದಿನವೂ ಕಟ್ಟಿ ಸುಸ್ತಾದ ಖಾಸಗಿ ವಾಹನ ಮಾಲೀಕರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ವಾರ್ಷಿಕ ಪಾಸ್ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇದೇ ಆಗಸ್ಟ್ 15 ರಿಂದ ವಾರ್ಷಿಕ ಟೋಲ್ ಪಾಸ್ ನೀಡಲಾಗುವುದು. ವಾರ್ಷಿಕ 3 ಸಾವಿರ ರೂ.ಗೆ ಟೋಲ್ ಪಾಸ್ ಪಡೆದು ಒಂದು ವರ್ಷ ಕಾಲ ರಾಷ್ಟ್ರ ಹಾಗೂ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸಬಹುದು ಎಂದು ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಕಮರ್ಷಿಯಲ್ ಅಲ್ಲದ ವಾಹನಗಳಿಗೆ ಮಾತ್ರವೇ ವಾರ್ಷಿಕ ಟೋಲ್ ಪಾಸ್ ನೀಡಲಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಕಾರು, ಜೀಪ್, ವ್ಯಾನ್ಗಳಿಗೆ ವಾರ್ಷಿಕ ಟೋಲ್ ಪಾಸ್ ಪಡೆಯಬಹುದು. ವಾರ್ಷಿಕ ಪಾಸ್ ಸಕ್ರಿಯಗೊಳಿಸಿದ ದಿನಾಂಕದಿಂದ ಒಂದು ವರ್ಷ ಅಥವಾ 200 ಟ್ರಿಪ್ಗಳ ವರೆಗೆ ಪಾಸ್ ಮಾನ್ಯವಾಗಿರುತ್ತದೆ. ಈ ಯೋಜನೆಯು ಖಾಸಗಿ ವಾಹನ ಸವಾರರಿಗೆ ಲಾಭದಾಯಕವಾಗಿದ್ದು, ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಪ್ರಯಾಣಕ್ಕೆ ಅವಕಾಶ ನೀಡಲಿದೆ.
ಫಾಸ್ಟ್ಟ್ಯಾಗ್ ಈಗಾಗಲೇ ದೇಶಾದ್ಯಂತ ಟೋಲ್ ಗೇಟ್ಗಳಲ್ಲಿ ಸಮಯ ಉಳಿತಾಯ ಮತ್ತು ಪಾರದರ್ಶಕ ವಹಿವಾಟು ಖಾತರಿಪಡಿಸುವ ಪರಿಣಾಮಕಾರಿ ವಿಧಾನವಾಗಿದೆ. ಆದರೆ ಕೆಲವೊಮ್ಮೆ ಟೋಲ್ ಪಾವತಿಗೆ ವಿಳಂಬ ಆಗುವುದನ್ನು ತಪ್ಪಿಸಲು ಹೊಸ ವಿಧಾನ ಜಾರಿಗೆ ತರಲಾಗಿದೆ. ಆದರೆ ವಾಣಿಜ್ಯ ವಾಹನಗಳಾದ ಟ್ಯಾಕ್ಸಿಗಳು, ಬಸ್ ಅಥವಾ ಟ್ರಕ್ಗಳಿಗೆ ಈ ಪಾಸ್ ಅನ್ವಯವಾಗುವುದಿಲ್ಲ. ಸದ್ಯಕ್ಕೆ ಖಾಸಗಿ ವಾಹನ ಮಾಲೀಕರು ತಮ್ಮ ಫಾಸ್ಟ್ಟ್ಯಾಗ್ ಖಾತೆಗೆ ಈ ವಾರ್ಷಿಕ ಯೋಜನೆಯನ್ನು ಲಿಂಕ್ ಮಾಡಬಹುದಾಗಿದೆ.
Minister of Road Transport and Highways Nitin Gadkari Wednesday announced a FASTag-based annual pass priced at Rs 3,000 for “hassle-free-highway travel”. He said the new system, exclusively for non-commercial private vehicles such as cars, jeeps, and vans, will address the “long-standing concerns” regarding toll plazas.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm