ಬ್ರೇಕಿಂಗ್ ನ್ಯೂಸ್
20-06-25 10:19 pm HK News Desk ದೇಶ - ವಿದೇಶ
ಜೈಪುರ್, ಜೂ.20 : ಹೋಟೆಲ್ ರೂಂ ಒಂದರಲ್ಲಿ ಜೋಡಿಯೊಂದು ಕಿಟಕಿಯ ಪರದೆ ಹಾಕದೇ ಮೈಮರೆತು ಖಾಸಗಿ ಕ್ಷಣಗಳನ್ನು ಅನುಭವಿಸಿ ಪೇಚಿಗೆ ಸಿಲುಕಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ದಂಪತಿಯ ಫ್ರೀ ಶೋ ನೋಡುತ್ತಾ ನಿಂತ ಜನರಿಂದ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಆಗಿದ್ಯಂತೆ. ಇದರ ವಿಡಿಯೋವನ್ನು ದಾರಿಹೋಕರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದೆ.


ವರದಿಗಳ ಪ್ರಕಾರ ಜೈಪುರದ 22 ಗೋಡೌನ್ ಬಳಿಯ ಪಂಚತಾರಾ ಹಾಲಿಡೇ ಇನ್ ಹೋಟೆಲ್ನಲ್ಲಿ ಘಟನೆ ನಡೆದಿದೆ. ಹೋಟೆಲ್ ಕೋಣೆಯೊಳಗೆ ದಂಪತಿ ಕಿಟಕಿಯ ಪರದೆ ಹಾಕದೇ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾರೆ. ಅದೇ ಹೋಟೆಲ್ನ ಪಕ್ಕದ ಹೆದ್ದಾರಿಯಲ್ಲಿ ಓಡಾಡುತ್ತಿದ್ದ ಜನರಿಗೆ ದಂಪತಿಯ ಖಾಸಗಿ ಕ್ಷಣ ಕಣ್ಣಿಗೆ ಬಿದ್ದಿದೆ. ಸ್ಥಳೀಯರಿಗೆ ಇದು ಮುಜುಗರವನ್ನೂ ಉಂಟು ಮಾಡಿದೆ.
ತಡ ಮಾಡದೆ ಜನರು ತಮ್ಮ ಮೊಬೈಲ್ ಕ್ಯಾಮೆರಾಗಳನ್ನು ತೆಗೆದು ಎಲ್ಲವನ್ನೂ ರೆಕಾರ್ಡ್ ಮಾಡಲು ಪ್ರಾರಂಭಿಸಿದ್ದಾರೆ. ಅದೇ ವೇಳೆ ಹಲವರು ದಂಪತಿಯನ್ನು ನಿಂದಿಸುವುದು ಹಾಗೂ ಪರದೆ ಹಾಕುವಂತೆ ಕೂಗಾಡಿರುವುದು ಕೇಳಿಬಂದಿದೆ. ಆದರೆ ದಂಪತಿ ಇದಾವುದರ ಪರಿವೇ ಇಲ್ಲದೆ ಖಾಸಗಿ ಕ್ಷಣದಲ್ಲಿ ತಲ್ಲೀನರಾಗಿದ್ದಾರೆ. ಸದ್ಯ ದಂಪತಿಯ ಗುರುತು ಎಲ್ಲೂ ಬಹಿರಂಗವಾಗಿಲ್ಲ.
A couple in Jaipur found themselves at the center of public and social media attention after being caught in an intimate moment inside a hotel room—with the curtains wide open. The incident, which took place at a prominent hotel near 22 Godown Circle, has now gone viral across social media platforms
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm