ಬ್ರೇಕಿಂಗ್ ನ್ಯೂಸ್
20-06-25 10:19 pm HK News Desk ದೇಶ - ವಿದೇಶ
ಜೈಪುರ್, ಜೂ.20 : ಹೋಟೆಲ್ ರೂಂ ಒಂದರಲ್ಲಿ ಜೋಡಿಯೊಂದು ಕಿಟಕಿಯ ಪರದೆ ಹಾಕದೇ ಮೈಮರೆತು ಖಾಸಗಿ ಕ್ಷಣಗಳನ್ನು ಅನುಭವಿಸಿ ಪೇಚಿಗೆ ಸಿಲುಕಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ದಂಪತಿಯ ಫ್ರೀ ಶೋ ನೋಡುತ್ತಾ ನಿಂತ ಜನರಿಂದ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಆಗಿದ್ಯಂತೆ. ಇದರ ವಿಡಿಯೋವನ್ನು ದಾರಿಹೋಕರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದೆ.


ವರದಿಗಳ ಪ್ರಕಾರ ಜೈಪುರದ 22 ಗೋಡೌನ್ ಬಳಿಯ ಪಂಚತಾರಾ ಹಾಲಿಡೇ ಇನ್ ಹೋಟೆಲ್ನಲ್ಲಿ ಘಟನೆ ನಡೆದಿದೆ. ಹೋಟೆಲ್ ಕೋಣೆಯೊಳಗೆ ದಂಪತಿ ಕಿಟಕಿಯ ಪರದೆ ಹಾಕದೇ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾರೆ. ಅದೇ ಹೋಟೆಲ್ನ ಪಕ್ಕದ ಹೆದ್ದಾರಿಯಲ್ಲಿ ಓಡಾಡುತ್ತಿದ್ದ ಜನರಿಗೆ ದಂಪತಿಯ ಖಾಸಗಿ ಕ್ಷಣ ಕಣ್ಣಿಗೆ ಬಿದ್ದಿದೆ. ಸ್ಥಳೀಯರಿಗೆ ಇದು ಮುಜುಗರವನ್ನೂ ಉಂಟು ಮಾಡಿದೆ.
ತಡ ಮಾಡದೆ ಜನರು ತಮ್ಮ ಮೊಬೈಲ್ ಕ್ಯಾಮೆರಾಗಳನ್ನು ತೆಗೆದು ಎಲ್ಲವನ್ನೂ ರೆಕಾರ್ಡ್ ಮಾಡಲು ಪ್ರಾರಂಭಿಸಿದ್ದಾರೆ. ಅದೇ ವೇಳೆ ಹಲವರು ದಂಪತಿಯನ್ನು ನಿಂದಿಸುವುದು ಹಾಗೂ ಪರದೆ ಹಾಕುವಂತೆ ಕೂಗಾಡಿರುವುದು ಕೇಳಿಬಂದಿದೆ. ಆದರೆ ದಂಪತಿ ಇದಾವುದರ ಪರಿವೇ ಇಲ್ಲದೆ ಖಾಸಗಿ ಕ್ಷಣದಲ್ಲಿ ತಲ್ಲೀನರಾಗಿದ್ದಾರೆ. ಸದ್ಯ ದಂಪತಿಯ ಗುರುತು ಎಲ್ಲೂ ಬಹಿರಂಗವಾಗಿಲ್ಲ.
A couple in Jaipur found themselves at the center of public and social media attention after being caught in an intimate moment inside a hotel room—with the curtains wide open. The incident, which took place at a prominent hotel near 22 Godown Circle, has now gone viral across social media platforms
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm