ಬ್ರೇಕಿಂಗ್ ನ್ಯೂಸ್
23-06-25 08:54 pm HK News Desk ದೇಶ - ವಿದೇಶ
ಮಹಾರಾಷ್ಟ್ರ, ಜೂ 23 : ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ನಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಕೋಪಗೊಂಡ ತಂದೆ ಮಗಳನ್ನ ಹಿಗ್ಗಾಮುಗ್ಗಾ ತಳಿಸಿ ಕೊಂದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ.
ಮೃತಳ ತಂದೆ ಧೋಂಡಿರಾಮ್ ಭೋಸಲೆಯನ್ನ ಪೊಲೀಸರು ಬಂಧಿಸಿದ್ದು, ಆರೋಪಿ ಶಾಲೆಯ ಪ್ರಾಂಶುಪಾಲನಾಗಿ ಕೆಲಸ ಮಾಡುತ್ತಿದ್ದ ಎಂಬುದು ಗಮನಾರ್ಹ .
ತಂದೆ ಕೋಪದಲ್ಲಿ ಮಗಳ ಮೇಲೆ ಕೋಲಿನಿಂದ ಹಲ್ಲೆ ನಡೆಸಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಗಳನ್ನು ಬಿಟ್ಟು ಯೋಗ ದಿನದ ಕಾರ್ಯಕ್ರಮಕ್ಕೆ ಹೋಗಿದ್ದು, ಬಾಲಕಿ ತೀವ್ರ ರಕ್ತಸ್ರಾವದಿಂದ ಅಲ್ಲಿಯೇ ಸಾವನ್ನಪ್ಪಿದ್ದಾಳೆ.
ಕಡಿಮೆ ಅಂಕಕಾಗಿ ಕ್ರೂರ ದಾಳಿ.!
ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದರಿಂದ ಮಗಳಿಗೆ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟ್ ಸಿಗಲಿಲ್ಲ. ಇದರಿಂದಾಗಿ ತಂದೆ ಧೋಂಡಿರಾಮ್ ತುಂಬಾ ಕೋಪಗೊಂಡಿದ್ದ. ತನ್ನ ಮಗಳನ್ನು ಕೋಲಿನಿಂದ ತೀವ್ರವಾಗಿ ಥಳಿಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು, ತನ್ನ ಶಾಲೆಯಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದಾನೆ. ಆತ ಮನೆಗೆ ಹಿಂದಿರುಗಿದಾಗ, ತನ್ನ ಮಗಳು ಪ್ರಜ್ಞಾಹೀನಳಾಗಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನ ಕಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಬಾಲಕಿ ಈಗಾಗಲೇ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ದೃಢಪಡಿಸಿದರು.
ಪೊಲೀಸರು ಧೋಂಡಿರಾಮ್ ಭೋಸಲೆಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
A tragic incident has come to light from Sangli district, where a teenage girl lost her life following a domestic altercation reportedly related to her performance in the NEET medical entrance examination. Her father, a school principal by profession, has been taken into police custody for questioning.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm