ಬ್ರೇಕಿಂಗ್ ನ್ಯೂಸ್
23-06-25 08:54 pm HK News Desk ದೇಶ - ವಿದೇಶ
ಮಹಾರಾಷ್ಟ್ರ, ಜೂ 23 : ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ನಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಕೋಪಗೊಂಡ ತಂದೆ ಮಗಳನ್ನ ಹಿಗ್ಗಾಮುಗ್ಗಾ ತಳಿಸಿ ಕೊಂದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ.
ಮೃತಳ ತಂದೆ ಧೋಂಡಿರಾಮ್ ಭೋಸಲೆಯನ್ನ ಪೊಲೀಸರು ಬಂಧಿಸಿದ್ದು, ಆರೋಪಿ ಶಾಲೆಯ ಪ್ರಾಂಶುಪಾಲನಾಗಿ ಕೆಲಸ ಮಾಡುತ್ತಿದ್ದ ಎಂಬುದು ಗಮನಾರ್ಹ .
ತಂದೆ ಕೋಪದಲ್ಲಿ ಮಗಳ ಮೇಲೆ ಕೋಲಿನಿಂದ ಹಲ್ಲೆ ನಡೆಸಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಗಳನ್ನು ಬಿಟ್ಟು ಯೋಗ ದಿನದ ಕಾರ್ಯಕ್ರಮಕ್ಕೆ ಹೋಗಿದ್ದು, ಬಾಲಕಿ ತೀವ್ರ ರಕ್ತಸ್ರಾವದಿಂದ ಅಲ್ಲಿಯೇ ಸಾವನ್ನಪ್ಪಿದ್ದಾಳೆ.
ಕಡಿಮೆ ಅಂಕಕಾಗಿ ಕ್ರೂರ ದಾಳಿ.!
ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದರಿಂದ ಮಗಳಿಗೆ ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟ್ ಸಿಗಲಿಲ್ಲ. ಇದರಿಂದಾಗಿ ತಂದೆ ಧೋಂಡಿರಾಮ್ ತುಂಬಾ ಕೋಪಗೊಂಡಿದ್ದ. ತನ್ನ ಮಗಳನ್ನು ಕೋಲಿನಿಂದ ತೀವ್ರವಾಗಿ ಥಳಿಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು, ತನ್ನ ಶಾಲೆಯಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದಾನೆ. ಆತ ಮನೆಗೆ ಹಿಂದಿರುಗಿದಾಗ, ತನ್ನ ಮಗಳು ಪ್ರಜ್ಞಾಹೀನಳಾಗಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನ ಕಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಬಾಲಕಿ ಈಗಾಗಲೇ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ದೃಢಪಡಿಸಿದರು.
ಪೊಲೀಸರು ಧೋಂಡಿರಾಮ್ ಭೋಸಲೆಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
A tragic incident has come to light from Sangli district, where a teenage girl lost her life following a domestic altercation reportedly related to her performance in the NEET medical entrance examination. Her father, a school principal by profession, has been taken into police custody for questioning.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm