ಬ್ರೇಕಿಂಗ್ ನ್ಯೂಸ್
25-06-25 11:10 am HK News Desk ದೇಶ - ವಿದೇಶ
ನವದೆಹಲಿ, ಜೂನ್ 24 : ಇಸ್ರೇಲ್ ಮತ್ತು ಇರಾನ್ ಮಧ್ಯೆ ಕದನ ವಿರಾಮ ಘೋಷಿಸಿದ್ದರೂ ಉಭಯ ದೇಶಗಳು ಯುದ್ಧದಲ್ಲಿ ತೊಡಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕೂಡಲೇ ಸೇನಾ ಕಾರ್ಯಾಚರಣೆ ನಿಲ್ಲಿಸಿ ಎಂದು ಇಸ್ರೇಲ್ ಗೆ ಎಚ್ಚರಿಕೆ ನೀಡಿದ್ದಾರೆ.
12 ದಿನಗಳ ಇಸ್ರೇಲ್ ಮತ್ತು ಇರಾನ್ ಯುದ್ಧಕ್ಕೆ ಮಂಗಳವಾರ ಬೆಳಗ್ಗೆ ಅಮೆರಿಕ ಕದನ ವಿರಾಮ ಘೋಷಣೆ ಮಾಡಿತ್ತು. ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದ್ದು ಇಸ್ರೇಲ್ ಮೇಲೆ ಅಟ್ಯಾಕ್ ಮಾಡಿತ್ತು. ಇದೇ ನೆಪವೊಡ್ಡಿ ಇಸ್ರೇಲ್ ಮರು ದಾಳಿಗೆ ಮುಂದಾಗಿದ್ದು ತಕ್ಕ ಪ್ರತ್ಯುತ್ತರ ನೀಡುವಂತೆ ಸೇನಾ ಪಡೆಗೆ ಸೂಚಿಸಿದೆ. ದಕ್ಷಿಣ ಇಸ್ರೇಲಿನ ಬೀರ್ ಶೆವಾದ ಮೇಲೆ ಕ್ಷಿಪಣಿ ದಾಳಿಯಾಗಿದ್ದರಿಂದ ಏಳು ಮಂದಿ ಸಾವು ಕಂಡಿದ್ದಾರೆ.
ಈ ಮಧ್ಯೆ ಇರಾನ್ ಮೇಲೆ ಬಾಂಬ್ ದಾಳಿ ನಡೆಸದಂತೆ ಇಸ್ರೇಲ್ಗೆ ತಮ್ಮ ಟ್ರುತ್ ಸೋಶಿಯಲ್ ಪೋಸ್ಟ್ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾಕೀತು ಮಾಡಿದ್ದಾರೆ. ನೀವು ಈಗ ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದರೆ, ಬಹುದೊಡ್ಡ ಯುದ್ಧ ವಿರಾಮ ಉಲ್ಲಂಘನೆಯಾಗಲಿದೆ. ನಿಮ್ಮ ವಿಮಾನಗಳನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಟ್ರಂಪ್ ಸೂಚಿಸಿದ್ದಾರೆ.
ಅಮೆರಿಕ ಕದನ ವಿರಾಮ ಘೋಷಣೆ ಮಾಡಿದ್ದರೂ, ಈ ಬಗ್ಗೆ ಯಾವುದೇ ಅಧಿಕೃತ ಒಡಂಬಡಿಕೆ ಆಗಿಲ್ಲ. ಟೆಹ್ರಾನ್ ಕಡೆಯಿಂದ ಬೆಳಗ್ಗೆ ನಾಲ್ಕು ಗಂಟೆಯಿಂದ ಯಾವುದೇ ದಾಳಿ ಆಗಿಲ್ಲ. ಇಸ್ರೇಲ್ ಇದನ್ನು ಉಲ್ಲಂಘಿಸಿ ದಾಳಿ ನಡೆಸಿದರೆ ನಾವು ಪ್ರತ್ಯುತ್ತರ ನೀಡಲು ಮುಕ್ತವಾಗಿದ್ದೇವೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಹೇಳಿದ್ದಾರೆ. ಇರಾನ್ ಮಾತುಕತೆ ಮೂಲಕ ಬಗೆಹರಿಸಲು ರೆಡಿಯಾಗಿದೆ ಎಂಬುದನ್ನು ಈ ಮೂಲಕ ತಿಳಿಸುತ್ತೇವೆ ಎಂದು ಅರಾಗ್ಚಿ ಹೇಳಿದ್ದಾರೆ.
Despite the announcement of a ceasefire between Israel and Iran, hostilities continue to escalate, drawing sharp criticism from U.S. President Donald Trump, who has urged Israel to halt military operations immediately.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm