ಬ್ರೇಕಿಂಗ್ ನ್ಯೂಸ್
25-06-25 11:10 am HK News Desk ದೇಶ - ವಿದೇಶ
ನವದೆಹಲಿ, ಜೂನ್ 24 : ಇಸ್ರೇಲ್ ಮತ್ತು ಇರಾನ್ ಮಧ್ಯೆ ಕದನ ವಿರಾಮ ಘೋಷಿಸಿದ್ದರೂ ಉಭಯ ದೇಶಗಳು ಯುದ್ಧದಲ್ಲಿ ತೊಡಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕೂಡಲೇ ಸೇನಾ ಕಾರ್ಯಾಚರಣೆ ನಿಲ್ಲಿಸಿ ಎಂದು ಇಸ್ರೇಲ್ ಗೆ ಎಚ್ಚರಿಕೆ ನೀಡಿದ್ದಾರೆ.
12 ದಿನಗಳ ಇಸ್ರೇಲ್ ಮತ್ತು ಇರಾನ್ ಯುದ್ಧಕ್ಕೆ ಮಂಗಳವಾರ ಬೆಳಗ್ಗೆ ಅಮೆರಿಕ ಕದನ ವಿರಾಮ ಘೋಷಣೆ ಮಾಡಿತ್ತು. ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದ್ದು ಇಸ್ರೇಲ್ ಮೇಲೆ ಅಟ್ಯಾಕ್ ಮಾಡಿತ್ತು. ಇದೇ ನೆಪವೊಡ್ಡಿ ಇಸ್ರೇಲ್ ಮರು ದಾಳಿಗೆ ಮುಂದಾಗಿದ್ದು ತಕ್ಕ ಪ್ರತ್ಯುತ್ತರ ನೀಡುವಂತೆ ಸೇನಾ ಪಡೆಗೆ ಸೂಚಿಸಿದೆ. ದಕ್ಷಿಣ ಇಸ್ರೇಲಿನ ಬೀರ್ ಶೆವಾದ ಮೇಲೆ ಕ್ಷಿಪಣಿ ದಾಳಿಯಾಗಿದ್ದರಿಂದ ಏಳು ಮಂದಿ ಸಾವು ಕಂಡಿದ್ದಾರೆ.
ಈ ಮಧ್ಯೆ ಇರಾನ್ ಮೇಲೆ ಬಾಂಬ್ ದಾಳಿ ನಡೆಸದಂತೆ ಇಸ್ರೇಲ್ಗೆ ತಮ್ಮ ಟ್ರುತ್ ಸೋಶಿಯಲ್ ಪೋಸ್ಟ್ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾಕೀತು ಮಾಡಿದ್ದಾರೆ. ನೀವು ಈಗ ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದರೆ, ಬಹುದೊಡ್ಡ ಯುದ್ಧ ವಿರಾಮ ಉಲ್ಲಂಘನೆಯಾಗಲಿದೆ. ನಿಮ್ಮ ವಿಮಾನಗಳನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಟ್ರಂಪ್ ಸೂಚಿಸಿದ್ದಾರೆ.
ಅಮೆರಿಕ ಕದನ ವಿರಾಮ ಘೋಷಣೆ ಮಾಡಿದ್ದರೂ, ಈ ಬಗ್ಗೆ ಯಾವುದೇ ಅಧಿಕೃತ ಒಡಂಬಡಿಕೆ ಆಗಿಲ್ಲ. ಟೆಹ್ರಾನ್ ಕಡೆಯಿಂದ ಬೆಳಗ್ಗೆ ನಾಲ್ಕು ಗಂಟೆಯಿಂದ ಯಾವುದೇ ದಾಳಿ ಆಗಿಲ್ಲ. ಇಸ್ರೇಲ್ ಇದನ್ನು ಉಲ್ಲಂಘಿಸಿ ದಾಳಿ ನಡೆಸಿದರೆ ನಾವು ಪ್ರತ್ಯುತ್ತರ ನೀಡಲು ಮುಕ್ತವಾಗಿದ್ದೇವೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಹೇಳಿದ್ದಾರೆ. ಇರಾನ್ ಮಾತುಕತೆ ಮೂಲಕ ಬಗೆಹರಿಸಲು ರೆಡಿಯಾಗಿದೆ ಎಂಬುದನ್ನು ಈ ಮೂಲಕ ತಿಳಿಸುತ್ತೇವೆ ಎಂದು ಅರಾಗ್ಚಿ ಹೇಳಿದ್ದಾರೆ.
Despite the announcement of a ceasefire between Israel and Iran, hostilities continue to escalate, drawing sharp criticism from U.S. President Donald Trump, who has urged Israel to halt military operations immediately.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm