ಬ್ರೇಕಿಂಗ್ ನ್ಯೂಸ್
28-06-25 10:14 pm HK News Desk ದೇಶ - ವಿದೇಶ
ನವದೆಹಲಿ, ಜೂ 29: ಆಪರೇಶನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರನ್ನು ಭಾರತದ ಗುಪ್ತಚರ ಸಂಸ್ಥೆ ಸಂಶೋಧನಾ ಮತ್ತು ವಿಶ್ಲೇಷಣಾ ವಿಭಾಗದ (RAW) ಹೊಸ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ.
1989ರ ಬ್ಯಾಚ್ ಪಂಜಾಬ್ ಕೇಡರ್ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರು ಜುಲೈ 1ರಂದು ಎರಡು ವರ್ಷಗಳ ಅವಧಿಗೆ RAW ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರವಿ ಸಿನ್ಹಾ ಅವರ ಸ್ಥಾನಕ್ಕೆ ಪರಾಗ್ ಜೈನ್ ರನ್ನು ನೇಮಿಸಲಾಗಿದೆ. ರವಿ ಸಿನ್ಹಾ ಅವರ ಅಧಿಕಾರಾವಧಿ ಜೂನ್ 30 ರಂದು ಕೊನೆಗೊಳ್ಳಲಿದೆ.
ದೇಶದ ಹೊರಗಿನ ಗುಪ್ತಚರ ಕಾರ್ಯಾಚರಣೆಗಳನ್ನು ನೋಡಿಕೊಳ್ಳುವ ಭಾರತದ ಗುಪ್ತಚರ ಸಂಸ್ಥೆ ಇದಾಗಿದೆ. ಗುಪ್ತಚರ ವಲಯಗಳಲ್ಲಿ 'ಸೂಪರ್ ಸ್ಪೈ' ಎಂದು ಖ್ಯಾತರಾಗಿರುವ ಪರಾಗ್ ಜೈನ್, ಮಾನವ ಆಧಾರಿತ ಮತ್ತು ತಂತ್ರಜ್ಞಾನ ಆಧಾರಿತ ಗುಪ್ತಚರ ಕೆಲಸ ಮಾಡುತ್ತಿದ್ದಾರೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ನೆಲೆಗಳ ಮೇಲೆ ಗುಪ್ತಚರ ಆಧಾರಿತ ನಿಖರ ಕ್ಷಿಪಣಿ ದಾಳಿಗಳು ನಡೆದಿದ್ದವು. ಕಠಿಣ ಪರಿಶ್ರಮದ ಫಲವಾಗಿ ನಿಖರ ದಾಳಿಗೆ ಜಾಲಗಳನ್ನು ಸಿದ್ಧಪಡಿಸಲು ಸಾಧ್ಯವಾಗಿತ್ತು.
Senior IPS officer Parag Jain, credited with key intelligence operations during Operation Sindoor, has been appointed as the new head of the country's external intelligence agency, the Research and Analysis Wing (RAW), sources have told NDTV.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm