ಬ್ರೇಕಿಂಗ್ ನ್ಯೂಸ್
28-06-25 10:14 pm HK News Desk ದೇಶ - ವಿದೇಶ
ನವದೆಹಲಿ, ಜೂ 29: ಆಪರೇಶನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರನ್ನು ಭಾರತದ ಗುಪ್ತಚರ ಸಂಸ್ಥೆ ಸಂಶೋಧನಾ ಮತ್ತು ವಿಶ್ಲೇಷಣಾ ವಿಭಾಗದ (RAW) ಹೊಸ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ.
1989ರ ಬ್ಯಾಚ್ ಪಂಜಾಬ್ ಕೇಡರ್ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರು ಜುಲೈ 1ರಂದು ಎರಡು ವರ್ಷಗಳ ಅವಧಿಗೆ RAW ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರವಿ ಸಿನ್ಹಾ ಅವರ ಸ್ಥಾನಕ್ಕೆ ಪರಾಗ್ ಜೈನ್ ರನ್ನು ನೇಮಿಸಲಾಗಿದೆ. ರವಿ ಸಿನ್ಹಾ ಅವರ ಅಧಿಕಾರಾವಧಿ ಜೂನ್ 30 ರಂದು ಕೊನೆಗೊಳ್ಳಲಿದೆ.
ದೇಶದ ಹೊರಗಿನ ಗುಪ್ತಚರ ಕಾರ್ಯಾಚರಣೆಗಳನ್ನು ನೋಡಿಕೊಳ್ಳುವ ಭಾರತದ ಗುಪ್ತಚರ ಸಂಸ್ಥೆ ಇದಾಗಿದೆ. ಗುಪ್ತಚರ ವಲಯಗಳಲ್ಲಿ 'ಸೂಪರ್ ಸ್ಪೈ' ಎಂದು ಖ್ಯಾತರಾಗಿರುವ ಪರಾಗ್ ಜೈನ್, ಮಾನವ ಆಧಾರಿತ ಮತ್ತು ತಂತ್ರಜ್ಞಾನ ಆಧಾರಿತ ಗುಪ್ತಚರ ಕೆಲಸ ಮಾಡುತ್ತಿದ್ದಾರೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ನೆಲೆಗಳ ಮೇಲೆ ಗುಪ್ತಚರ ಆಧಾರಿತ ನಿಖರ ಕ್ಷಿಪಣಿ ದಾಳಿಗಳು ನಡೆದಿದ್ದವು. ಕಠಿಣ ಪರಿಶ್ರಮದ ಫಲವಾಗಿ ನಿಖರ ದಾಳಿಗೆ ಜಾಲಗಳನ್ನು ಸಿದ್ಧಪಡಿಸಲು ಸಾಧ್ಯವಾಗಿತ್ತು.
Senior IPS officer Parag Jain, credited with key intelligence operations during Operation Sindoor, has been appointed as the new head of the country's external intelligence agency, the Research and Analysis Wing (RAW), sources have told NDTV.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm