ಬ್ರೇಕಿಂಗ್ ನ್ಯೂಸ್
28-06-25 10:14 pm HK News Desk ದೇಶ - ವಿದೇಶ
ನವದೆಹಲಿ, ಜೂ 29: ಆಪರೇಶನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರನ್ನು ಭಾರತದ ಗುಪ್ತಚರ ಸಂಸ್ಥೆ ಸಂಶೋಧನಾ ಮತ್ತು ವಿಶ್ಲೇಷಣಾ ವಿಭಾಗದ (RAW) ಹೊಸ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ.
1989ರ ಬ್ಯಾಚ್ ಪಂಜಾಬ್ ಕೇಡರ್ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರು ಜುಲೈ 1ರಂದು ಎರಡು ವರ್ಷಗಳ ಅವಧಿಗೆ RAW ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರವಿ ಸಿನ್ಹಾ ಅವರ ಸ್ಥಾನಕ್ಕೆ ಪರಾಗ್ ಜೈನ್ ರನ್ನು ನೇಮಿಸಲಾಗಿದೆ. ರವಿ ಸಿನ್ಹಾ ಅವರ ಅಧಿಕಾರಾವಧಿ ಜೂನ್ 30 ರಂದು ಕೊನೆಗೊಳ್ಳಲಿದೆ.
ದೇಶದ ಹೊರಗಿನ ಗುಪ್ತಚರ ಕಾರ್ಯಾಚರಣೆಗಳನ್ನು ನೋಡಿಕೊಳ್ಳುವ ಭಾರತದ ಗುಪ್ತಚರ ಸಂಸ್ಥೆ ಇದಾಗಿದೆ. ಗುಪ್ತಚರ ವಲಯಗಳಲ್ಲಿ 'ಸೂಪರ್ ಸ್ಪೈ' ಎಂದು ಖ್ಯಾತರಾಗಿರುವ ಪರಾಗ್ ಜೈನ್, ಮಾನವ ಆಧಾರಿತ ಮತ್ತು ತಂತ್ರಜ್ಞಾನ ಆಧಾರಿತ ಗುಪ್ತಚರ ಕೆಲಸ ಮಾಡುತ್ತಿದ್ದಾರೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ನೆಲೆಗಳ ಮೇಲೆ ಗುಪ್ತಚರ ಆಧಾರಿತ ನಿಖರ ಕ್ಷಿಪಣಿ ದಾಳಿಗಳು ನಡೆದಿದ್ದವು. ಕಠಿಣ ಪರಿಶ್ರಮದ ಫಲವಾಗಿ ನಿಖರ ದಾಳಿಗೆ ಜಾಲಗಳನ್ನು ಸಿದ್ಧಪಡಿಸಲು ಸಾಧ್ಯವಾಗಿತ್ತು.
Senior IPS officer Parag Jain, credited with key intelligence operations during Operation Sindoor, has been appointed as the new head of the country's external intelligence agency, the Research and Analysis Wing (RAW), sources have told NDTV.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm