ಬ್ರೇಕಿಂಗ್ ನ್ಯೂಸ್
28-06-25 10:14 pm HK News Desk ದೇಶ - ವಿದೇಶ
ನವದೆಹಲಿ, ಜೂನ್.28: ಆಪರೇಶನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರನ್ನು ಭಾರತದ ಗುಪ್ತಚರ ಸಂಸ್ಥೆ ಸಂಶೋಧನಾ ಮತ್ತು ವಿಶ್ಲೇಷಣಾ ವಿಭಾಗದ (RAW) ಹೊಸ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ.
1989ರ ಬ್ಯಾಚ್ ಪಂಜಾಬ್ ಕೇಡರ್ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರು ಜುಲೈ 1ರಂದು ಎರಡು ವರ್ಷಗಳ ಅವಧಿಗೆ RAW ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರವಿ ಸಿನ್ಹಾ ಅವರ ಸ್ಥಾನಕ್ಕೆ ಪರಾಗ್ ಜೈನ್ ರನ್ನು ನೇಮಿಸಲಾಗಿದೆ. ರವಿ ಸಿನ್ಹಾ ಅವರ ಅಧಿಕಾರಾವಧಿ ಜೂನ್ 30 ರಂದು ಕೊನೆಗೊಳ್ಳಲಿದೆ.
ದೇಶದ ಹೊರಗಿನ ಗುಪ್ತಚರ ಕಾರ್ಯಾಚರಣೆಗಳನ್ನು ನೋಡಿಕೊಳ್ಳುವ ಭಾರತದ ಗುಪ್ತಚರ ಸಂಸ್ಥೆ ಇದಾಗಿದೆ. ಗುಪ್ತಚರ ವಲಯಗಳಲ್ಲಿ 'ಸೂಪರ್ ಸ್ಪೈ' ಎಂದು ಖ್ಯಾತರಾಗಿರುವ ಪರಾಗ್ ಜೈನ್, ಮಾನವ ಆಧಾರಿತ ಮತ್ತು ತಂತ್ರಜ್ಞಾನ ಆಧಾರಿತ ಗುಪ್ತಚರ ಕೆಲಸ ಮಾಡುತ್ತಿದ್ದಾರೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ನೆಲೆಗಳ ಮೇಲೆ ಗುಪ್ತಚರ ಆಧಾರಿತ ನಿಖರ ಕ್ಷಿಪಣಿ ದಾಳಿಗಳು ನಡೆದಿದ್ದವು. ಕಠಿಣ ಪರಿಶ್ರಮದ ಫಲವಾಗಿ ನಿಖರ ದಾಳಿಗೆ ಜಾಲಗಳನ್ನು ಸಿದ್ಧಪಡಿಸಲು ಸಾಧ್ಯವಾಗಿತ್ತು.
Senior IPS officer Parag Jain, credited with key intelligence operations during Operation Sindoor, has been appointed as the new head of the country's external intelligence agency, the Research and Analysis Wing (RAW), sources have told NDTV.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm