ಬ್ರೇಕಿಂಗ್ ನ್ಯೂಸ್
02-07-25 11:05 pm HK News Desk ದೇಶ - ವಿದೇಶ
ಮುಂಬೈ, ಜುಲೈ 2 : PES ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಿಲ್ಲ ಎಂದು ಪ್ರಾಂಶುಪಾಲರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ 6 ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿರುವ ಪೀಪಲ್ಸ್ ಎಜುಕೇಶನ್ ಸೊಸೈಟಿಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಕಾಲೇಜಿನ ಪ್ರಾಂಶುಪಾಲರ ದೂರಿನ ಮೇರೆಗೆ 6 ಮಂದಿಯ ವಿರುದ್ಧ ಪೊಲೀಸರು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.
ಸೋಮವಾರ ಪೀಪಲ್ಸ್ ಎಜುಕೇಶನ್ ಸೊಸೈಟಿಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಅಭಿಜಿತ್ ವಾಡೇಕರ್ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿಗಳ ವಿರುದ್ಧ ಬಿಎನ್ಎಸ್ ಸೆಕ್ಷನ್ 189 (2) (ಕಾನೂನುಬಾಹಿರ ಸಭೆ), 333 (ಅತಿಕ್ರಮಣ), 352 (ಶಾಂತಿ ಭಂಗವನ್ನು ಪ್ರಚೋದಿಸಲು ಉದ್ದೇಶಪೂರ್ವಕ ಅವಮಾನ) ಮತ್ತು 351 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪೀಪಲ್ಸ್ ಎಜುಕೇಶನ್ ಸೊಸೈಟಿ (PES)ಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಅಭಿಜಿತ್ ವಾಡೇಕರ್, 'ಕಾಲೇಜು ಅಧಿಕಾರಿಗಳು ಅಂತಹ ಯಾವುದೇ ನಿಷೇಧ ಹೇರಿಲ್ಲ. ಕಾಲೇಜಿನಲ್ಲಿ ಹಿಜಾಬ್ ಗೆ ಅವಕಾಶವಿದೆ. ಪರೀಕ್ಷೆಯ ಸಮಯದಲ್ಲಿ ಮಾತ್ರ ನಿರ್ಬಂಧಗಳನ್ನು ವಿಧಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳುವಾಗ ತಮ್ಮ ಮುಖವನ್ನು ಕಾಣುವಂತೆ ಇಟ್ಟುಕೊಳ್ಳಬೇಕು ಎಂದರು.
ಪರೀಕ್ಷೆ ನಡೆಯುತ್ತಿರುವಾಗ ಮಧ್ಯಾಹ್ನ 1.45 ರ ಸುಮಾರಿಗೆ ಕಾಲೇಜಿಗೆ ಪ್ರವೇಶಿಸಿದ ಆರು ಪುರುಷರ ಗುಂಪು, "ನಮ್ಮ ಜನರಿಗೆ ಹಿಜಾಬ್ ಧರಿಸಲು ನೀವು ಏಕೆ ಅವಕಾಶ ನೀಡುತ್ತಿಲ್ಲ" ಎಂದು ಕೇಳಿದರು. ಬಳಿಕ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ್ದಾರೆ ಮತ್ತು ಘೋಷಣೆಗಳನ್ನು ಕೂಗುತ್ತಾ ಬೆದರಿಕೆ ಹಾಕಿದ್ದಾರೆ ಎಂದರು.
An FIR has been registered against six individuals for allegedly issuing death threats to the principal of PES Engineering College in Aurangabad, Maharashtra, over the college’s examination dress code policy concerning the hijab.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm