ಬ್ರೇಕಿಂಗ್ ನ್ಯೂಸ್
02-07-25 11:05 pm HK News Desk ದೇಶ - ವಿದೇಶ
ಮುಂಬೈ, ಜುಲೈ 2 : PES ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಿಲ್ಲ ಎಂದು ಪ್ರಾಂಶುಪಾಲರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ 6 ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿರುವ ಪೀಪಲ್ಸ್ ಎಜುಕೇಶನ್ ಸೊಸೈಟಿಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಕಾಲೇಜಿನ ಪ್ರಾಂಶುಪಾಲರ ದೂರಿನ ಮೇರೆಗೆ 6 ಮಂದಿಯ ವಿರುದ್ಧ ಪೊಲೀಸರು ಕ್ರಿಮಿನಲ್ ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.
ಸೋಮವಾರ ಪೀಪಲ್ಸ್ ಎಜುಕೇಶನ್ ಸೊಸೈಟಿಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಅಭಿಜಿತ್ ವಾಡೇಕರ್ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿಗಳ ವಿರುದ್ಧ ಬಿಎನ್ಎಸ್ ಸೆಕ್ಷನ್ 189 (2) (ಕಾನೂನುಬಾಹಿರ ಸಭೆ), 333 (ಅತಿಕ್ರಮಣ), 352 (ಶಾಂತಿ ಭಂಗವನ್ನು ಪ್ರಚೋದಿಸಲು ಉದ್ದೇಶಪೂರ್ವಕ ಅವಮಾನ) ಮತ್ತು 351 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪೀಪಲ್ಸ್ ಎಜುಕೇಶನ್ ಸೊಸೈಟಿ (PES)ಯ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಅಭಿಜಿತ್ ವಾಡೇಕರ್, 'ಕಾಲೇಜು ಅಧಿಕಾರಿಗಳು ಅಂತಹ ಯಾವುದೇ ನಿಷೇಧ ಹೇರಿಲ್ಲ. ಕಾಲೇಜಿನಲ್ಲಿ ಹಿಜಾಬ್ ಗೆ ಅವಕಾಶವಿದೆ. ಪರೀಕ್ಷೆಯ ಸಮಯದಲ್ಲಿ ಮಾತ್ರ ನಿರ್ಬಂಧಗಳನ್ನು ವಿಧಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳುವಾಗ ತಮ್ಮ ಮುಖವನ್ನು ಕಾಣುವಂತೆ ಇಟ್ಟುಕೊಳ್ಳಬೇಕು ಎಂದರು.
ಪರೀಕ್ಷೆ ನಡೆಯುತ್ತಿರುವಾಗ ಮಧ್ಯಾಹ್ನ 1.45 ರ ಸುಮಾರಿಗೆ ಕಾಲೇಜಿಗೆ ಪ್ರವೇಶಿಸಿದ ಆರು ಪುರುಷರ ಗುಂಪು, "ನಮ್ಮ ಜನರಿಗೆ ಹಿಜಾಬ್ ಧರಿಸಲು ನೀವು ಏಕೆ ಅವಕಾಶ ನೀಡುತ್ತಿಲ್ಲ" ಎಂದು ಕೇಳಿದರು. ಬಳಿಕ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ್ದಾರೆ ಮತ್ತು ಘೋಷಣೆಗಳನ್ನು ಕೂಗುತ್ತಾ ಬೆದರಿಕೆ ಹಾಕಿದ್ದಾರೆ ಎಂದರು.
An FIR has been registered against six individuals for allegedly issuing death threats to the principal of PES Engineering College in Aurangabad, Maharashtra, over the college’s examination dress code policy concerning the hijab.
10-07-25 09:53 pm
Bangalore Correspondent
ED Raid Congress MLA Subba Reddy: ಮಲೇಶ್ಯಾ, ಬ್...
10-07-25 12:45 pm
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ ; ಅರ್ಧ ನ...
09-07-25 10:45 pm
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
11-07-25 12:08 pm
HK News Desk
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
10-07-25 07:23 pm
Mangalore Correspondent
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
10-07-25 08:09 pm
HK News Desk
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm