ಬ್ರೇಕಿಂಗ್ ನ್ಯೂಸ್
10-07-25 01:00 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 10: ತನ್ನ ರಾಜಕೀಯ ನಿವೃತ್ತಿಯ ಬಳಿಕ ವೇದ, ಉಪನಿಷತ್ ಪಾರಾಯಣ ಮಾಡುತ್ತ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ ಅಮಿತ್ ಷಾ ಹೇಳಿದ್ದಾರೆ.
ರಾಜಸ್ಥಾನದಲ್ಲಿ ಸಹಕಾರ್ ಸಂವಾದ್ ಕಾರ್ಯಕ್ರಮದಲ್ಲಿ ಮಾತನಾಡಿದ ವೇಳೆ ಈ ಮಾತುಗಳನ್ನು ಹೇಳಿದ್ದಾರೆ. ನನ್ನ ನಿವೃತ್ತಿ ಜೀವನದ ಬಗೆಗೂ ಯೋಚಿಸಿದ್ದೇನೆ. ರಾಜಕೀಯದಿಂದ ನಿವೃತ್ತಿ ಪಡೆದ ಬಳಿಕ ಮುಂದಿನ ಜೀವನವನ್ನು ವೇದಗಳ ಪಠಣ, ಉಪನಿಷತ್ ಪಾರಾಯಣದಲ್ಲಿ ಕಳೆಯಬೇಕು. ಜೊತೆಗೆ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಎಂದುಕೊಂಡಿದ್ದೇನೆ ಎಂದು ಹೇಳಿದ್ದಾರೆ.
ಪುಸ್ತಕ ಓದುವ ಹವ್ಯಾಸ ಹೊಂದಿದ್ದು ಸುಮಾರು 8,000 ಪುಸ್ತಕ ನನ್ನ ಬಳಿಯಿವೆ. ಸದ್ಯ ಅವುಗಳನ್ನು ಓದಲು ಸಮಯವಿಲ್ಲ. ನಿವೃತ್ತಿ ಬಳಿಕ ಪುಸ್ತಕಗಳನ್ನು ಓದಿ ಪೂರೈಸಬೇಕು ಎಂದುಕೊಂಡಿದ್ದೇನೆ. ಜೊತೆಗೆ ಶಾಸ್ತ್ರೀಯ ಸಂಗೀತ ಕೇಳಿಕೊಂಡು ನಿವೃತ್ತ ಜೀವನ ಕಳೆಯಬೇಕು ಎಂದು ಹೇಳಿಕೊಂಡಿದ್ದಾರೆ.
ರಾಸಾಯನಿಕ ಗೊಬ್ಬರಗಳನ್ನು ಬಳಸಿ ಬೆಳೆದ ಗೋಧಿ ಮನುಷ್ಯನಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದರಿಂದ ಬಿಪಿ (ರಕ್ತದೊತ್ತಡ), ಮಧುಮೇಹ, ಥೈರಾಯ್ಡ್ ಮತ್ತು ಕ್ಯಾನ್ಸರ್ನಂತಹ ಮಾರಕ ಕಾಯಿಲೆಗಳು ಬರುತ್ತವೆ. ನೈಸರ್ಗಿಕ ಕೃಷಿ ದೇಹವನ್ನು ರೋಗ ಮುಕ್ತಗೊಳಿಸಲು ಸಹಾಯ ಮಾಡುತ್ತದೆ. ಮಾತ್ರವಲ್ಲದೆ ಔಷಧಿಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ. ಈಗಾಗಲೇ ಕೃಷಿ ಜಮೀನು ಹೊಂದಿದ್ದು ಸಾವಯವ ಕೃಷಿ ಇದೆ. ಅದನ್ನು ಮುಂದುವರಿಸುತ್ತೇನೆ ಎಂದು ಅಮಿತ್ ಷಾ ಹೇಳಿದ್ದಾರೆ.
t's often said that politicians never retire. But after a lifetime of steering political tides, even stalwarts seemingly ponder the prospect of a slower life. Union Home Minister Amit Shah, one of India's busiest and most-active politicians, on Wednesday shared an unusually personal glimpse into his post-retirement plans
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm