ಬ್ರೇಕಿಂಗ್ ನ್ಯೂಸ್
10-07-25 01:00 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 10: ತನ್ನ ರಾಜಕೀಯ ನಿವೃತ್ತಿಯ ಬಳಿಕ ವೇದ, ಉಪನಿಷತ್ ಪಾರಾಯಣ ಮಾಡುತ್ತ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ ಅಮಿತ್ ಷಾ ಹೇಳಿದ್ದಾರೆ.
ರಾಜಸ್ಥಾನದಲ್ಲಿ ಸಹಕಾರ್ ಸಂವಾದ್ ಕಾರ್ಯಕ್ರಮದಲ್ಲಿ ಮಾತನಾಡಿದ ವೇಳೆ ಈ ಮಾತುಗಳನ್ನು ಹೇಳಿದ್ದಾರೆ. ನನ್ನ ನಿವೃತ್ತಿ ಜೀವನದ ಬಗೆಗೂ ಯೋಚಿಸಿದ್ದೇನೆ. ರಾಜಕೀಯದಿಂದ ನಿವೃತ್ತಿ ಪಡೆದ ಬಳಿಕ ಮುಂದಿನ ಜೀವನವನ್ನು ವೇದಗಳ ಪಠಣ, ಉಪನಿಷತ್ ಪಾರಾಯಣದಲ್ಲಿ ಕಳೆಯಬೇಕು. ಜೊತೆಗೆ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಎಂದುಕೊಂಡಿದ್ದೇನೆ ಎಂದು ಹೇಳಿದ್ದಾರೆ.
ಪುಸ್ತಕ ಓದುವ ಹವ್ಯಾಸ ಹೊಂದಿದ್ದು ಸುಮಾರು 8,000 ಪುಸ್ತಕ ನನ್ನ ಬಳಿಯಿವೆ. ಸದ್ಯ ಅವುಗಳನ್ನು ಓದಲು ಸಮಯವಿಲ್ಲ. ನಿವೃತ್ತಿ ಬಳಿಕ ಪುಸ್ತಕಗಳನ್ನು ಓದಿ ಪೂರೈಸಬೇಕು ಎಂದುಕೊಂಡಿದ್ದೇನೆ. ಜೊತೆಗೆ ಶಾಸ್ತ್ರೀಯ ಸಂಗೀತ ಕೇಳಿಕೊಂಡು ನಿವೃತ್ತ ಜೀವನ ಕಳೆಯಬೇಕು ಎಂದು ಹೇಳಿಕೊಂಡಿದ್ದಾರೆ.
ರಾಸಾಯನಿಕ ಗೊಬ್ಬರಗಳನ್ನು ಬಳಸಿ ಬೆಳೆದ ಗೋಧಿ ಮನುಷ್ಯನಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದರಿಂದ ಬಿಪಿ (ರಕ್ತದೊತ್ತಡ), ಮಧುಮೇಹ, ಥೈರಾಯ್ಡ್ ಮತ್ತು ಕ್ಯಾನ್ಸರ್ನಂತಹ ಮಾರಕ ಕಾಯಿಲೆಗಳು ಬರುತ್ತವೆ. ನೈಸರ್ಗಿಕ ಕೃಷಿ ದೇಹವನ್ನು ರೋಗ ಮುಕ್ತಗೊಳಿಸಲು ಸಹಾಯ ಮಾಡುತ್ತದೆ. ಮಾತ್ರವಲ್ಲದೆ ಔಷಧಿಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ. ಈಗಾಗಲೇ ಕೃಷಿ ಜಮೀನು ಹೊಂದಿದ್ದು ಸಾವಯವ ಕೃಷಿ ಇದೆ. ಅದನ್ನು ಮುಂದುವರಿಸುತ್ತೇನೆ ಎಂದು ಅಮಿತ್ ಷಾ ಹೇಳಿದ್ದಾರೆ.
t's often said that politicians never retire. But after a lifetime of steering political tides, even stalwarts seemingly ponder the prospect of a slower life. Union Home Minister Amit Shah, one of India's busiest and most-active politicians, on Wednesday shared an unusually personal glimpse into his post-retirement plans
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm