ಬ್ರೇಕಿಂಗ್ ನ್ಯೂಸ್
23-12-20 05:04 pm Headline Karnataka News Network ದೇಶ - ವಿದೇಶ
ಲಕ್ನೋ, ಡಿ.23 : ಅಣೆಕಟ್ಟು ಬಳಿಯ ಕಾಲುವೆಗೆ ಬಿದ್ದ 5 ವರ್ಷದ ತನ್ನ ಮಗಳನ್ನು ರಕ್ಷಿಸಲು ಹೋದ ಶಿಕ್ಷಕಿ ಮತ್ತು ಆಕೆಯ ತಂದೆ ಇಬ್ಬರು ಕಾಲುವೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ನಾಜಿಯಾ ಶರೂನ್(31) ಮತ್ತು ಈಕೆಯ ತಂದೆ ಟಿ.ಪಿ ಹಸ್ಸೆನಾರ್(61) ಎಂದು ಗುರುತಿಸಲಾಗಿದೆ. ನಾಜಿಯಾ ಲಲಿತ್ಪುರ್ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕಿಯಾಗಿದ್ದಳು. ಈಕೆ ತಂದೆ ತಿರುವನಂತಪುರನ ಕಿಲಿಮನೋರ್ನ ಪುಲಿಮಥ್ ನಿವಾಸಿಯಾಗಿದ್ದರು.

ನಾಜಿಯಾ ತನ್ನ ಮಗಳು ಹಾಗೂ ತಂದೆ ಮೂವರು ಸೇರಿ ಲಲಿತ್ಪುರ್ ನಲ್ಲಿರುವ ಮತಾತಿಲ ಡ್ಯಾಂ ಬಳಿಯಿರುವ ಪಾರ್ಕಿಗೆ ಹೋಗಿದ್ದಾರೆ. ಈ ವೇಳೆ ಕೊಳದ ಬಳಿ ಆಟವಾಡುತ್ತಿದ್ದ ಮಗು, ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ. ಇದನ್ನು ಗಮನಿಸಿದ ತಂದೆ- ಮಗಳು ಇಬ್ಬರು ಕಾಲುವೆಗೆ ಹಾರಿದ್ದಾರೆ. ಆದರೆ ಕಾಲುವೆಯಲ್ಲಿ ಬಿದ್ದ ಮಗುವನ್ನು ಅಲ್ಲೇ ಹತ್ತಿರದಲ್ಲಿ ಇದ್ದ ಸ್ಥಳೀಯರು ಬಂದು ರಕ್ಷಿಸಿದ್ದಾರೆ. ಇನ್ನು ತಂದೆ-ಮಗಳನ್ನು ರಕ್ಷಿಸುವಷ್ಟರಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ.
ಮುಳುಗು ತಜ್ಞರ ಸಹಾಯದಿಂದ ತಂದೆ - ಮಗಳ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ. ಇಬ್ಬರ ಮೃತದೇಹವನ್ನು ಉತ್ತರ ಪ್ರದೇಶದಿಂದ ಕೇರಳದ ಪುಲಿಮತ್ಗೆ ತಂದು ಅಂತಿಮ ಸಂಸ್ಕಾರ ನೆರವೇರಿಸಲಾಗಿದೆ.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm