ಬ್ರೇಕಿಂಗ್ ನ್ಯೂಸ್
23-12-20 05:04 pm Headline Karnataka News Network ದೇಶ - ವಿದೇಶ
ಲಕ್ನೋ, ಡಿ.23 : ಅಣೆಕಟ್ಟು ಬಳಿಯ ಕಾಲುವೆಗೆ ಬಿದ್ದ 5 ವರ್ಷದ ತನ್ನ ಮಗಳನ್ನು ರಕ್ಷಿಸಲು ಹೋದ ಶಿಕ್ಷಕಿ ಮತ್ತು ಆಕೆಯ ತಂದೆ ಇಬ್ಬರು ಕಾಲುವೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ನಾಜಿಯಾ ಶರೂನ್(31) ಮತ್ತು ಈಕೆಯ ತಂದೆ ಟಿ.ಪಿ ಹಸ್ಸೆನಾರ್(61) ಎಂದು ಗುರುತಿಸಲಾಗಿದೆ. ನಾಜಿಯಾ ಲಲಿತ್ಪುರ್ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕಿಯಾಗಿದ್ದಳು. ಈಕೆ ತಂದೆ ತಿರುವನಂತಪುರನ ಕಿಲಿಮನೋರ್ನ ಪುಲಿಮಥ್ ನಿವಾಸಿಯಾಗಿದ್ದರು.

ನಾಜಿಯಾ ತನ್ನ ಮಗಳು ಹಾಗೂ ತಂದೆ ಮೂವರು ಸೇರಿ ಲಲಿತ್ಪುರ್ ನಲ್ಲಿರುವ ಮತಾತಿಲ ಡ್ಯಾಂ ಬಳಿಯಿರುವ ಪಾರ್ಕಿಗೆ ಹೋಗಿದ್ದಾರೆ. ಈ ವೇಳೆ ಕೊಳದ ಬಳಿ ಆಟವಾಡುತ್ತಿದ್ದ ಮಗು, ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ. ಇದನ್ನು ಗಮನಿಸಿದ ತಂದೆ- ಮಗಳು ಇಬ್ಬರು ಕಾಲುವೆಗೆ ಹಾರಿದ್ದಾರೆ. ಆದರೆ ಕಾಲುವೆಯಲ್ಲಿ ಬಿದ್ದ ಮಗುವನ್ನು ಅಲ್ಲೇ ಹತ್ತಿರದಲ್ಲಿ ಇದ್ದ ಸ್ಥಳೀಯರು ಬಂದು ರಕ್ಷಿಸಿದ್ದಾರೆ. ಇನ್ನು ತಂದೆ-ಮಗಳನ್ನು ರಕ್ಷಿಸುವಷ್ಟರಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ.
ಮುಳುಗು ತಜ್ಞರ ಸಹಾಯದಿಂದ ತಂದೆ - ಮಗಳ ಮೃತದೇಹವನ್ನು ನೀರಿನಿಂದ ಹೊರತೆಗೆಯಲಾಗಿದೆ. ಇಬ್ಬರ ಮೃತದೇಹವನ್ನು ಉತ್ತರ ಪ್ರದೇಶದಿಂದ ಕೇರಳದ ಪುಲಿಮತ್ಗೆ ತಂದು ಅಂತಿಮ ಸಂಸ್ಕಾರ ನೆರವೇರಿಸಲಾಗಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm