ಬ್ರೇಕಿಂಗ್ ನ್ಯೂಸ್
20-07-25 04:47 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 20 : ಸಿಆರ್ಪಿಎಫ್ ಯೋಧನೊಬ್ಬ ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಪ್ರಿಯತಮೆಯೂ, ವೃತ್ತಿಯಲ್ಲಿ ಎಎಸ್ಐ ಆಗಿದ್ದ ಯುವತಿಯನ್ನು ಇರಿದು ಕೊಂದು ಬಳಿಕ ಆಕೆ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಠಾಣೆಯಲ್ಲಿ ಶರಣಾದ ಘಟನೆ ಗುಜರಾತ್ನ ಕಚ್ ಜಿಲ್ಲೆಯ ಅಂಜಾರ್ನಲ್ಲಿ ನಡೆದಿದೆ.
ಅರುಣಾಬೆನ್ ನಟುಭಾಯಿ ಜಾದವ್ (25) ಕೊಲೆಯಾದ ಯುವತಿಯಾಗಿದ್ದು ಕಛ್ ಜಿಲ್ಲೆಯ ಅಂಜಾರ್ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಹತ್ಯೆಗೈದ ಆರೋಪಿ ದಿಲೀಪ್ ಡಾಂಗ್ಚಿಯಾ ಸಿಆರ್ಪಿಎಫ್ ಯೋಧನಾಗಿದ್ದು, ಇಬ್ಬರೂ ಹಲವು ವರ್ಷಗಳಿಂದ ಲಿವ್ ಇನ್ನಲ್ಲಿದ್ದರು. ಹತ್ಯೆಯ ಬಳಿಕ ಆರೋಪಿ ಆಕೆ ಕೆಲಸ ಮಾಡುತ್ತಿದ್ದ ಅಂಜಾರ್ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಶುಕ್ರವಾರ ರಾತ್ರಿ ಅರುಣಾಬೆನ್ ಮತ್ತು ಆರೋಪಿ ಮನೆಯಲ್ಲಿ ಜಗಳವಾಡಿದ್ದು ಈ ವೇಳೆ ತಾಯಿ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಕ್ಕೆ ಕೊಲೆ ಮಾಡಿರುವುದಾಗಿ ಆರೋಪಿ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ. 2021ರಲ್ಲಿ ಇನ್ಸ್ಟಾಗ್ರಾಮ್ ಮೂಲಕ ಇಬ್ಬರು ಪರಿಚಯ ಆಗಿದ್ದರು. ಬಳಿಕ ಪರಿಚಯ ಪ್ರೇಮಕ್ಕೆ ತಿರುಗಿ, ಒಟ್ಟಿಗೆ ವಾಸವಿದ್ದರು. ಇಬ್ಬರೂ ಮುಂದೆ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಇದರ ನಡುವೆಯೇ ಇವರ ಬಾಳಲ್ಲಿ ದುರಂತ ನಡೆದುಹೋಗಿದೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಇವರು ವಾಸವಿದ್ದ ಕೊಠಡಿಯಲ್ಲೇ ಸಣ್ಣ ವಿಚಾರಕ್ಕೆ ಜಗಳ ಶುರುವಾಗಿದ್ದು ದಿಲೀಪ್ ತನ್ನ ಪ್ರಿಯತಮೆಯನ್ನು ಕತ್ತು ಹಿಸುಕಿ ಕೊಂದು ಪೊಲೀಸರಿಗೆ ಶರಣಾಗಿದ್ದಾರೆ.
In a shocking incident from Anjar in Gujarat’s Kutch district, a Central Reserve Police Force (CRPF) jawan allegedly strangled his live-in partner, who was serving as an Assistant Sub-Inspector (ASI), and later surrendered at the very police station where she was posted.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm