ಬ್ರೇಕಿಂಗ್ ನ್ಯೂಸ್
21-07-25 10:41 pm HK News Desk ದೇಶ - ವಿದೇಶ
ಹೊಸದಿಲ್ಲಿ, ಜುಲೈ 21 : ಅನಾರೋಗ್ಯ ಕಾರಣದಿಂದಾಗಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಂಗಾರು ಅಧಿವೇಶನದ ಸಮಯದಲ್ಲಿ 74 ವರ್ಷದ ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಅವರು ಅನಾರೋಗ್ಯದ ಕಾರಣದಿಂದ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ವೈದ್ಯರ ಸಲಹೆ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಆರೋಗ್ಯ ಸಮಸ್ಯೆಯಿಂದ ರಾಜೀನಾಮೆ;
ರಾಷ್ಟ್ರಪತಿಯವರಿಗೆ ಬರೆದ ಪತ್ರದಲ್ಲಿ, ಸಂವಿಧಾನದ 67(a) ವಿಧಿಯ ಪ್ರಕಾರ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ. ʻಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಕಾರಣ ವೈದ್ಯರ ಸಲಹೆ ಮೇರೆಗೆ ನಾನು ಭಾರತದ ಉಪಾಧ್ಯಕ್ಷ ಸ್ಥಾನಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತಿದ್ದೇನೆʼ ಎಂದು ಜಗದೀಪ್ ಧನಕರ್ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಸಂಸತ್ತಿನ ಸದಸ್ಯರಿಂದ ದೊರೆತ ಸಹಕಾರ ಮತ್ತು ಪ್ರೀತಿಯನ್ನು ಸ್ಮರಿಸಿದ್ದಾರೆ. ʻದೇಶದ ಉಪರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ರಾಷ್ಟ್ರಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಸಂಸತ್ತಿನ ಎಲ್ಲಾ ಗೌರವಾನ್ವಿತ ಸದಸ್ಯರಿಂದ ನನಗೆ ದೊರೆತ ಪ್ರೀತಿ, ವಿಶ್ವಾಸ ಮತ್ತು ವಾತ್ಸಲ್ಯವನ್ನು ನಾನು ಸದಾ ನೆನಪಿಟ್ಟುಕೊಳ್ಳುತ್ತೇನೆ. ಭಾರತದ ಗಮನಾರ್ಹ ಆರ್ಥಿಕ ಪ್ರಗತಿ ಮತ್ತು ಅಭೂತಪೂರ್ವ ಅಭಿವೃದ್ಧಿಯನ್ನು ನೋಡುವ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯʼ ಎಂದು ಪತ್ರದಲ್ಲಿ ಹೇಳಿದ್ದಾರೆ.
Vice President Jagdeep Dhankhar on Monday tendered his resignation, citing health reasons and the need to follow medical advice. The resignation, effective immediately, was submitted in accordance with Article 67(a) of the Constitution.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am