ಬ್ರೇಕಿಂಗ್ ನ್ಯೂಸ್
03-08-25 05:44 pm HK News Desk ದೇಶ - ವಿದೇಶ
ನವದೆಹಲಿ, ಆ.3: ಮುಂಬೈ- ಕೋಲ್ಕತ್ತಾ ನಡುವಿನ ಇಂಡಿಗೋ ವಿಮಾನದಲ್ಲಿ ಆ.1ರಂದು ಸಹ ಪ್ರಯಾಣಿಕನೊಬ್ಬನಿಗೆ ಕಪಾಳಮೋಕ್ಷ ಮಾಡಿದ ಪ್ರಯಾಣಿಕನಿಗೆ ಇಂಡಿಗೋ ಸಂಸ್ಥೆ ತನ್ನ ವಿಮಾನದಲ್ಲಿ ಇನ್ಯಾವತ್ತೂ ಹಾರಾಟ ಮಾಡದಂತೆ ಆಜೀವ ನಿಷೇಧ ಹೇರಿದೆ.
6E138 ಇಂಡಿಗೋ ವಿಮಾನದಲ್ಲಿ ಘಟನೆ ನಡೆದಿದ್ದು, ಲ್ಯಾಂಡ್ ಆಗುತ್ತಲೇ ವಿಮಾನ ಸಿಬಂದಿ ಆರೋಪಿತ ವ್ಯಕ್ತಿಯನ್ನು ಕೋಲ್ಕತ್ತಾ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪ್ರಯಾಣಿಕನನ್ನು ಅಶಿಸ್ತಿನ ವ್ಯಕ್ತಿ ಎಂದು ಘೋಷಿಸಿದ್ದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ಅಶಿಸ್ತಿನ ಗ್ರಾಹಕರನ್ನು ಒಳಗೊಂಡ ಘಟನೆಯ ಬಗ್ಗೆ ಅಗತ್ಯ ಕ್ರಮಕ್ಕಾಗಿ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದೆ.
ವಿಮಾನಗಳಲ್ಲಿ ಅಶಿಸ್ತಿನ ವರ್ತನೆ ನಿಯಂತ್ರಿಸುವ ನಮ್ಮ ಬದ್ಧತೆಗೆ ಅನುಗುಣವಾಗಿ, ಆ ವ್ಯಕ್ತಿಯನ್ನು ಯಾವುದೇ ಇಂಡಿಗೋ ವಿಮಾನಗಳಲ್ಲಿ ಹಾರಾಟ ನಡೆಸದಂತೆ ನಿಷೇಧ ಹೇರಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಘಟನೆಯ ವಿಡಿಯೋ ಕ್ಲಿಪ್ನಲ್ಲಿ ತನ್ನ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕನೊಬ್ಬ ಇನ್ನೊಬ್ಬ ಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡುತ್ತಾರೆ. ಏಟು ತಿಂದ ವ್ಯಕ್ತಿ ಅಳುವುದು, ಸಿಬಂದಿ ಬಳಿಕ ಅವರನ್ನು ಸ್ಥಳದಿಂದ ಕರೆದೊಯ್ಯುವ ವಿಡಿಯೋ ವೈರಲ್ ಆಗಿತ್ತು.
एक मुस्लिम व्यक्ति की दाढ़ी-टोपी देखकर Indigo Flight में एक व्यक्ति को थप्पड़ मारा गया.!
— Aneet Padda (@AneetPaadda) August 1, 2025
ना कोई जुर्म, ना कोई वजह… सिर्फ़ नफ़रत.!@MoCA_GoI @IndiGo6E आप चुप क्यों हैं? इस व्यक्ति के खिलाफ सख्त कार्यवाही करें 🙏pic.twitter.com/kKe30dpocE
IndiGo has banned a man from all its flights after a video showed him slapping a co-traveller on board a Mumbai-Kolkata flight, while the latter was suffering a panic attack.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm