ಬ್ರೇಕಿಂಗ್ ನ್ಯೂಸ್
03-08-25 05:44 pm HK News Desk ದೇಶ - ವಿದೇಶ
ನವದೆಹಲಿ, ಆ.3: ಮುಂಬೈ- ಕೋಲ್ಕತ್ತಾ ನಡುವಿನ ಇಂಡಿಗೋ ವಿಮಾನದಲ್ಲಿ ಆ.1ರಂದು ಸಹ ಪ್ರಯಾಣಿಕನೊಬ್ಬನಿಗೆ ಕಪಾಳಮೋಕ್ಷ ಮಾಡಿದ ಪ್ರಯಾಣಿಕನಿಗೆ ಇಂಡಿಗೋ ಸಂಸ್ಥೆ ತನ್ನ ವಿಮಾನದಲ್ಲಿ ಇನ್ಯಾವತ್ತೂ ಹಾರಾಟ ಮಾಡದಂತೆ ಆಜೀವ ನಿಷೇಧ ಹೇರಿದೆ.
6E138 ಇಂಡಿಗೋ ವಿಮಾನದಲ್ಲಿ ಘಟನೆ ನಡೆದಿದ್ದು, ಲ್ಯಾಂಡ್ ಆಗುತ್ತಲೇ ವಿಮಾನ ಸಿಬಂದಿ ಆರೋಪಿತ ವ್ಯಕ್ತಿಯನ್ನು ಕೋಲ್ಕತ್ತಾ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪ್ರಯಾಣಿಕನನ್ನು ಅಶಿಸ್ತಿನ ವ್ಯಕ್ತಿ ಎಂದು ಘೋಷಿಸಿದ್ದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ಅಶಿಸ್ತಿನ ಗ್ರಾಹಕರನ್ನು ಒಳಗೊಂಡ ಘಟನೆಯ ಬಗ್ಗೆ ಅಗತ್ಯ ಕ್ರಮಕ್ಕಾಗಿ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದೆ.
ವಿಮಾನಗಳಲ್ಲಿ ಅಶಿಸ್ತಿನ ವರ್ತನೆ ನಿಯಂತ್ರಿಸುವ ನಮ್ಮ ಬದ್ಧತೆಗೆ ಅನುಗುಣವಾಗಿ, ಆ ವ್ಯಕ್ತಿಯನ್ನು ಯಾವುದೇ ಇಂಡಿಗೋ ವಿಮಾನಗಳಲ್ಲಿ ಹಾರಾಟ ನಡೆಸದಂತೆ ನಿಷೇಧ ಹೇರಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಘಟನೆಯ ವಿಡಿಯೋ ಕ್ಲಿಪ್ನಲ್ಲಿ ತನ್ನ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕನೊಬ್ಬ ಇನ್ನೊಬ್ಬ ಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡುತ್ತಾರೆ. ಏಟು ತಿಂದ ವ್ಯಕ್ತಿ ಅಳುವುದು, ಸಿಬಂದಿ ಬಳಿಕ ಅವರನ್ನು ಸ್ಥಳದಿಂದ ಕರೆದೊಯ್ಯುವ ವಿಡಿಯೋ ವೈರಲ್ ಆಗಿತ್ತು.
एक मुस्लिम व्यक्ति की दाढ़ी-टोपी देखकर Indigo Flight में एक व्यक्ति को थप्पड़ मारा गया.!
— Aneet Padda (@AneetPaadda) August 1, 2025
ना कोई जुर्म, ना कोई वजह… सिर्फ़ नफ़रत.!@MoCA_GoI @IndiGo6E आप चुप क्यों हैं? इस व्यक्ति के खिलाफ सख्त कार्यवाही करें 🙏pic.twitter.com/kKe30dpocE
IndiGo has banned a man from all its flights after a video showed him slapping a co-traveller on board a Mumbai-Kolkata flight, while the latter was suffering a panic attack.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am