ಬ್ರೇಕಿಂಗ್ ನ್ಯೂಸ್
03-08-25 05:44 pm HK News Desk ದೇಶ - ವಿದೇಶ
ನವದೆಹಲಿ, ಆ.3: ಮುಂಬೈ- ಕೋಲ್ಕತ್ತಾ ನಡುವಿನ ಇಂಡಿಗೋ ವಿಮಾನದಲ್ಲಿ ಆ.1ರಂದು ಸಹ ಪ್ರಯಾಣಿಕನೊಬ್ಬನಿಗೆ ಕಪಾಳಮೋಕ್ಷ ಮಾಡಿದ ಪ್ರಯಾಣಿಕನಿಗೆ ಇಂಡಿಗೋ ಸಂಸ್ಥೆ ತನ್ನ ವಿಮಾನದಲ್ಲಿ ಇನ್ಯಾವತ್ತೂ ಹಾರಾಟ ಮಾಡದಂತೆ ಆಜೀವ ನಿಷೇಧ ಹೇರಿದೆ.
6E138 ಇಂಡಿಗೋ ವಿಮಾನದಲ್ಲಿ ಘಟನೆ ನಡೆದಿದ್ದು, ಲ್ಯಾಂಡ್ ಆಗುತ್ತಲೇ ವಿಮಾನ ಸಿಬಂದಿ ಆರೋಪಿತ ವ್ಯಕ್ತಿಯನ್ನು ಕೋಲ್ಕತ್ತಾ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪ್ರಯಾಣಿಕನನ್ನು ಅಶಿಸ್ತಿನ ವ್ಯಕ್ತಿ ಎಂದು ಘೋಷಿಸಿದ್ದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ಅಶಿಸ್ತಿನ ಗ್ರಾಹಕರನ್ನು ಒಳಗೊಂಡ ಘಟನೆಯ ಬಗ್ಗೆ ಅಗತ್ಯ ಕ್ರಮಕ್ಕಾಗಿ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದೆ.
ವಿಮಾನಗಳಲ್ಲಿ ಅಶಿಸ್ತಿನ ವರ್ತನೆ ನಿಯಂತ್ರಿಸುವ ನಮ್ಮ ಬದ್ಧತೆಗೆ ಅನುಗುಣವಾಗಿ, ಆ ವ್ಯಕ್ತಿಯನ್ನು ಯಾವುದೇ ಇಂಡಿಗೋ ವಿಮಾನಗಳಲ್ಲಿ ಹಾರಾಟ ನಡೆಸದಂತೆ ನಿಷೇಧ ಹೇರಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಘಟನೆಯ ವಿಡಿಯೋ ಕ್ಲಿಪ್ನಲ್ಲಿ ತನ್ನ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕನೊಬ್ಬ ಇನ್ನೊಬ್ಬ ಪ್ರಯಾಣಿಕನಿಗೆ ಕಪಾಳಮೋಕ್ಷ ಮಾಡುತ್ತಾರೆ. ಏಟು ತಿಂದ ವ್ಯಕ್ತಿ ಅಳುವುದು, ಸಿಬಂದಿ ಬಳಿಕ ಅವರನ್ನು ಸ್ಥಳದಿಂದ ಕರೆದೊಯ್ಯುವ ವಿಡಿಯೋ ವೈರಲ್ ಆಗಿತ್ತು.
एक मुस्लिम व्यक्ति की दाढ़ी-टोपी देखकर Indigo Flight में एक व्यक्ति को थप्पड़ मारा गया.!
— Aneet Padda (@AneetPaadda) August 1, 2025
ना कोई जुर्म, ना कोई वजह… सिर्फ़ नफ़रत.!@MoCA_GoI @IndiGo6E आप चुप क्यों हैं? इस व्यक्ति के खिलाफ सख्त कार्यवाही करें 🙏pic.twitter.com/kKe30dpocE
IndiGo has banned a man from all its flights after a video showed him slapping a co-traveller on board a Mumbai-Kolkata flight, while the latter was suffering a panic attack.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm