ಬ್ರೇಕಿಂಗ್ ನ್ಯೂಸ್
04-08-25 05:11 pm HK News Desk ದೇಶ - ವಿದೇಶ
ನವದೆಹಲಿ, ಆ.4 : ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗಡೆಯಾಗಿದ್ದು, 70ಕ್ಕೂ ಹೆಚ್ಚು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಗಲ್ಫ್ ಆಫ್ ಏಡನ್ ಸಮುದ್ರದಲ್ಲಿ ಘಟನೆ ನಡೆದಿದ್ದು, ದುರಂತ ಸಂದರ್ಭದಲ್ಲಿ ಹಡಗಿನಲ್ಲಿ 157 ಮಂದಿಯಷ್ಟು ಪ್ರಯಾಣಿಕರು ಇದ್ದರೆಂದು ವಿಶ್ವಸಂಸ್ಥೆಯ ಮೈಗ್ರೇಶನ್ ಏಜನ್ಸಿ ಹೇಳಿದೆ.
ಯೆಮೆನಿ ಅಧಿಕಾರಿಗಳು 76 ಶವಗಳನ್ನು ಮೇಲೆತ್ತಿದ್ದಾರೆ, 32 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಸಾವನ್ನಪ್ಪಿದವರಲ್ಲಿ ಇತಿಯೋಪಿಯಾದ ವಲಸಿಗರು ಹೆಚ್ಚಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ದಕ್ಷಿಣ ಯೆಮೆನ್ ಸಮುದ್ರ ಮಾರ್ಗದಲ್ಲಿ ವಲಸಿಗರನ್ನು ಹೊತ್ತುಕೊಂಡು ಸಾಗುತ್ತಿದ್ದಾಗ ಹಡಗು ಮುಳುಗಡೆಯಾಗಿದೆ. ಆಫ್ರಿಕದ ವಲಸಿಗರನ್ನು ಕೆಂಪು ಸಮುದ್ರ ಮಾರ್ಗದಲ್ಲಿ ಕಳ್ಳದಾರಿಯ ಮೂಲಕ ಗಲ್ಫ್ ದೇಶಗಳಿಗೆ ಒಯ್ಯುವುದಕ್ಕೆ ಬಳಸುತ್ತಿದ್ದರು.
ಯೆಮೆನ್- ಇತಿಯೋಪಿಯಾದಲ್ಲಿ ಜನರನ್ನು ಬೇರೆ ಬೇರೆ ಉದ್ದೇಶಕ್ಕೆ ಅಕ್ರಮವಾಗಿ ಸಾಗಾಟ ನಡೆಸಲಾಗುತ್ತದೆ. ಇತಿಯೋಪಿಯಾದಲ್ಲಿ ಅತಿ ಹೆಚ್ಚು ಬಡತನವಿದ್ದು, ಅಲ್ಲಿನ ಜನರನ್ನು ಆಮಿಷವೊಡ್ಡಿ ಒಯ್ಯಲಾಗುತ್ತದೆ. ಇದೇ ಉದ್ದೇಶಕ್ಕೆ ಪ್ಯಾಸೆಂಜರ್ ಹಡಗಿನ ಮೂಲಕ ಒಯ್ಯುತ್ತಿದ್ದಾಗ ದುರಂತ ಸಂಭವಿಸಿದೆ. ಪ್ರತಿ ವರ್ಷ ಸೌದಿ ಅರೇಬಿಯಾ ಮತ್ತು ಯುಎಇ ದೇಶಗಳಿಗೆ ಕಾರ್ಮಿಕರಾಗಿ ದುಡಿಯಲು ಇತಿಯೋಪಿಯಾದಿಂದ ಸಾವಿರಾರು ಜನರನ್ನು ಒಯ್ಯಲಾಗುತ್ತದೆ. ಕಳೆದ ಒಂದು ವರ್ಷದಲ್ಲಿ ಕೆಂಪು ಸಮುದ್ರದಲ್ಲಿ ಇಂತಹದ್ದೇ ದುರಂತಗಳಿಂದ 558 ಮಂದಿ ಮಡಿದಿದ್ದಾರೆ. ಬೋಟ್ ದುರಂತಗಳಲ್ಲಿಯೇ 462 ಮಂದಿ ಸಾವಿಗೀಡಾಗಿದ್ದಾರೆ. ಕಳೆದ ಮಾರ್ಚ್ ತಿಂಗಳಲ್ಲಿ ಎರಡು ಬೋಟ್ ಮುಳುಗಡೆಯಾಗಿ 180 ವಲಸಿಗರು ಸಾವನ್ನಪ್ಪಿದ್ದರು.
In a devastating maritime tragedy, more than 76 people have died after a passenger boat capsized near the coast of Yemen in the Gulf of Aden. According to the United Nations migration agency, the boat was carrying approximately 157 passengers, most of whom were migrants from Ethiopia.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm