ಬ್ರೇಕಿಂಗ್ ನ್ಯೂಸ್
05-08-25 06:59 pm HK News Desk ದೇಶ - ವಿದೇಶ
ನವದೆಹಲಿ, ಆ.5 : ದೇಶದ ಗೃಹ ಸಚಿವರಾಗಿ 2,258 ದಿನಗಳ ಕಾಲ ಅಧಿಕಾರದಲ್ಲಿ ಮುಂದುವರಿಯುವ ಮೂಲಕ ಅಮಿತ್ ಷಾ ಅವರು ಭಾರತದಲ್ಲಿ ದೀರ್ಘ ಕಾಲ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ನರೇಂದ್ರ ಮೋದಿಯವರ ಎರಡನೇ ಅವಧಿಯ ಸರ್ಕಾರದಲ್ಲಿ 2019ರ ಮೇ 30ರಂದು ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಇದುವರೆಗೆ ಅಮಿತ್ ಷಾ ಆ ಹುದ್ದೆಯಲ್ಲಿ 2,258 ದಿನಗಳನ್ನು ಪೂರೈಸಿದ್ದಾರೆ. ತನ್ಮೂಲಕ ಮಾರ್ಚ್ 19, 1998ರಿಂದ ಮೇ 22, 2004ರ ವರೆಗೆ 2,256 ದಿನಗಳ ಕಾಲ ದೇಶದ ಗೃಹ ಸಚಿವರಾಗಿ ಹುದ್ದೆ ಅಲಂಕರಿಸಿದ್ದ ಬಿಜೆಪಿಯ ಹಿರಿಯ ನಾಯಕ ಲಾಲ್ಕೃಷ್ಣ ಆಡ್ವಾಣಿ ಅವರ ದಾಖಲೆಯನ್ನು ಅಮಿತ್ ಷಾ ಹಿಂದಿಕ್ಕಿದ್ದಾರೆ.
ಈ ಮೊದಲು 1955ರ ಜನವರಿ 10ರಿಂದ 1961ರ ಮಾರ್ಚ್ 7ರ ವರೆಗೆ ಕೇಂದ್ರ ಗೃಹ ಸಚಿವರಾಗಿದ್ದ ಕಾಂಗ್ರೆಸ್ ನಾಯಕ ಗೋವಿಂದ್ ವಲ್ಲಭ್ ಪಂತ್ ಅವರನ್ನೂ ಅಮಿತ್ ಷಾ ಹಿಂದಿಕ್ಕಿದ್ದು, ಅವರು ಆರು ವರ್ಷ 56 ದಿನಗಳ ಕಾಲ ಆ ಹುದ್ದೆಯಲ್ಲಿದ್ದರು. ಅಮಿತ್ ಷಾ 2019ರ ಮೇ 30ರಂದು ಕೇಂದ್ರ ಗೃಹ ಸಚಿವರಾದ ಬಳಿಕ ಮೋದಿಯವರ ಮೂರನೇ ಅವಧಿಯಲ್ಲೂ ಗೃಹ ಸಚಿವರಾಗಿ ಮುಂದುವರಿದಿದ್ದಾರೆ. 2024ರ ಜೂನ್ 10ರಂದು ಎರಡನೇ ಬಾರಿ ಅಧಿಕಾರ ವಹಿಸಿಕೊಂಡಿರುವ ಅಮಿತ್ ಷಾ ಗೃಹ ಸಚಿವಾಲಯದ ಜೊತೆಗೆ, ಕೇಂದ್ರ ಸಹಕಾರ ಸಚಿವರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ದೇಶದ ಗೃಹ ಸಚಿವರಾಗಿ ಕಾರ್ಯ ನಿರ್ವಹಿಸಿದವರು
Amit Shah has now become the longest-serving Union Home Minister in India’s history, having completed 2,258 days in office. This surpasses the previous record held by senior BJP leader L.K. Advani, who served for 2,256 days from March 19, 1998, to May 22, 2004.
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm