ಬ್ರೇಕಿಂಗ್ ನ್ಯೂಸ್
07-08-25 10:02 pm HK News Desk ದೇಶ - ವಿದೇಶ
ಇಂದೋರ್, ಆ.7 : ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಸಿಹೋರಾ ತಹಸಿಲ್ ಎಂಬಲ್ಲಿ ಅಪಾರ ಪ್ರಮಾಣದ ಚಿನ್ನದ ನಿಕ್ಷೇಪಗಳನ್ನು ಭೂವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ. ಮಹಾಂಗ್ವಾ ಕೆವಾಲ್ರಿ ಎನ್ನುವ ಗ್ರಾಮದಲ್ಲಿಹಲವು ವರ್ಷಗಳ ಕಾಲ ನಡೆಸಿದ ಭೂವೈಜ್ಞಾನಿಕ ಸಮೀಕ್ಷೆಗಳ ನಂತರ ಇಲ್ಲಿ ಅಪಾರ ಚಿನ್ನದ ನಿಕ್ಷೇಪ ಇರುವುದನ್ನು ವಿಜ್ಞಾನಿಗಳು ತಿಳಿಸಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ, ಈ ಭಾಗದಲ್ಲಿ ಚಿನ್ನದ ನಿಕ್ಷೇಪಗಳು ಸುಮಾರು 100 ಹೆಕ್ಟೇರ್ ಪ್ರದೇಶದಲ್ಲಿ ಹರಡಿಕೊಂಡಿವೆ ಮತ್ತು ಇದರ ಪ್ರಮಾಣವು ಲಕ್ಷ ಟನ್ಗಳಷ್ಟು ಇರಬಹುದು ಎಂದು ಅಂದಾಜಿಸಿದ್ದಾರೆ. ಈ ಪ್ರದೇಶದಿಂದ ತೆರೆಯಲ್ಪಟ್ಟ ಮಣ್ಣಿನ ಮಾದರಿಗಳನ್ನು ರಾಸಾಯನಿಕ ವಿಶ್ಲೇಷಣೆಗೆ ಒಳಪಡಿಸಿದ ಬಳಿಕ ಚಿನ್ನದ ಕುರುಹುಗಳನ್ನು ಪತ್ತೆ ಮಾಡಲಾಗಿದೆ. ಇದಲ್ಲದೆ, ಈ ಜಾಗದಲ್ಲಿ ತಾಮ್ರ ಮತ್ತು ಇತರ ಅಮೂಲ್ಯ ಲೋಹಗಳನ್ನೂ ಪತ್ತೆ ಮಾಡಲಾಗಿದೆ.

ಜಬಲ್ಪುರವು ಈಗಾಗಲೇ ಕಬ್ಬಿಣ, ಮ್ಯಾಂಗನೀಸ್, ಸುಣ್ಣದ ಕಲ್ಲು ಮತ್ತು ಸಿಲಿಕಾ ಮರಳಿನಿಂದಾಗಿ ಖ್ಯಾತಿ ಹೊಂದಿದೆ. ಈಗಾಗಲೇ ವಿವಿಧ ಮಾದರಿಯ ಈ ಭಾಗದಲ್ಲಿ 42 ಗಣಿಗಳಿದ್ದು ಹೊಸತಾಗಿ ಚಿನ್ನದ ಗಣಿಯೂ ಸೇರಿಕೊಳ್ಳುವ ಸಾಧ್ಯತೆಯಿದೆ. ಪಕ್ಕದ ಕತ್ನಿ ಜಿಲ್ಲೆಯಲ್ಲು ವರ್ಷಗಳ ಹಿಂದೆ ಚಿನ್ನದ ನಿಕ್ಷೇಪ ಇದೆಯೆಂದು ಸುದ್ದಿಯಾಗಿತ್ತು. ಆದರೆ ಅದನ್ನು ಹೊರ ತೆಗೆಯಲು ಯಾವುದೇ ಕಂಪನಿ ಮುಂದೆ ಬಂದಿರಲಿಲ್ಲ. ಇದೀಗ ಜಬಲ್ಪುರದಲ್ಲಿಯೂ ಚಿನ್ನದ ನಿಕ್ಷೇಪ ಇದೆಯೆಂಬ ಸುದ್ದಿ ಬಂದಿರುವುದರಿಂದ ದೇಶದ ಗಮನ ಸೆಳೆದಿದೆ. ಸದ್ಯಕ್ಕೆ ಚಿನ್ನದ ನಿಕ್ಷೇಪ ಇದೆ ಎನ್ನಲಾದ ಪ್ರದೇಶದಲ್ಲಿ ಆಳ, ಅಗಲದ ಬಗ್ಗೆ ಮತ್ತು ಆರ್ಥಿಕ ಬೇಡಿಕೆ ವಿಚಾರದಲ್ಲಿ ಇನ್ನಷ್ಟು ಅಧ್ಯಯನ ಅಗತ್ಯ ಇದೆಯೆಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
In a significant geological discovery, massive gold reserves have reportedly been found in the Sihora tehsil of Jabalpur district in Madhya Pradesh. After years of geological surveys in the Mahangwa Cavalry region, experts have now confirmed the presence of substantial gold deposits in the area.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm