ಬ್ರೇಕಿಂಗ್ ನ್ಯೂಸ್
07-08-25 10:02 pm HK News Desk ದೇಶ - ವಿದೇಶ
ಇಂದೋರ್, ಆ.7 : ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಸಿಹೋರಾ ತಹಸಿಲ್ ಎಂಬಲ್ಲಿ ಅಪಾರ ಪ್ರಮಾಣದ ಚಿನ್ನದ ನಿಕ್ಷೇಪಗಳನ್ನು ಭೂವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ. ಮಹಾಂಗ್ವಾ ಕೆವಾಲ್ರಿ ಎನ್ನುವ ಗ್ರಾಮದಲ್ಲಿಹಲವು ವರ್ಷಗಳ ಕಾಲ ನಡೆಸಿದ ಭೂವೈಜ್ಞಾನಿಕ ಸಮೀಕ್ಷೆಗಳ ನಂತರ ಇಲ್ಲಿ ಅಪಾರ ಚಿನ್ನದ ನಿಕ್ಷೇಪ ಇರುವುದನ್ನು ವಿಜ್ಞಾನಿಗಳು ತಿಳಿಸಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ, ಈ ಭಾಗದಲ್ಲಿ ಚಿನ್ನದ ನಿಕ್ಷೇಪಗಳು ಸುಮಾರು 100 ಹೆಕ್ಟೇರ್ ಪ್ರದೇಶದಲ್ಲಿ ಹರಡಿಕೊಂಡಿವೆ ಮತ್ತು ಇದರ ಪ್ರಮಾಣವು ಲಕ್ಷ ಟನ್ಗಳಷ್ಟು ಇರಬಹುದು ಎಂದು ಅಂದಾಜಿಸಿದ್ದಾರೆ. ಈ ಪ್ರದೇಶದಿಂದ ತೆರೆಯಲ್ಪಟ್ಟ ಮಣ್ಣಿನ ಮಾದರಿಗಳನ್ನು ರಾಸಾಯನಿಕ ವಿಶ್ಲೇಷಣೆಗೆ ಒಳಪಡಿಸಿದ ಬಳಿಕ ಚಿನ್ನದ ಕುರುಹುಗಳನ್ನು ಪತ್ತೆ ಮಾಡಲಾಗಿದೆ. ಇದಲ್ಲದೆ, ಈ ಜಾಗದಲ್ಲಿ ತಾಮ್ರ ಮತ್ತು ಇತರ ಅಮೂಲ್ಯ ಲೋಹಗಳನ್ನೂ ಪತ್ತೆ ಮಾಡಲಾಗಿದೆ.

ಜಬಲ್ಪುರವು ಈಗಾಗಲೇ ಕಬ್ಬಿಣ, ಮ್ಯಾಂಗನೀಸ್, ಸುಣ್ಣದ ಕಲ್ಲು ಮತ್ತು ಸಿಲಿಕಾ ಮರಳಿನಿಂದಾಗಿ ಖ್ಯಾತಿ ಹೊಂದಿದೆ. ಈಗಾಗಲೇ ವಿವಿಧ ಮಾದರಿಯ ಈ ಭಾಗದಲ್ಲಿ 42 ಗಣಿಗಳಿದ್ದು ಹೊಸತಾಗಿ ಚಿನ್ನದ ಗಣಿಯೂ ಸೇರಿಕೊಳ್ಳುವ ಸಾಧ್ಯತೆಯಿದೆ. ಪಕ್ಕದ ಕತ್ನಿ ಜಿಲ್ಲೆಯಲ್ಲು ವರ್ಷಗಳ ಹಿಂದೆ ಚಿನ್ನದ ನಿಕ್ಷೇಪ ಇದೆಯೆಂದು ಸುದ್ದಿಯಾಗಿತ್ತು. ಆದರೆ ಅದನ್ನು ಹೊರ ತೆಗೆಯಲು ಯಾವುದೇ ಕಂಪನಿ ಮುಂದೆ ಬಂದಿರಲಿಲ್ಲ. ಇದೀಗ ಜಬಲ್ಪುರದಲ್ಲಿಯೂ ಚಿನ್ನದ ನಿಕ್ಷೇಪ ಇದೆಯೆಂಬ ಸುದ್ದಿ ಬಂದಿರುವುದರಿಂದ ದೇಶದ ಗಮನ ಸೆಳೆದಿದೆ. ಸದ್ಯಕ್ಕೆ ಚಿನ್ನದ ನಿಕ್ಷೇಪ ಇದೆ ಎನ್ನಲಾದ ಪ್ರದೇಶದಲ್ಲಿ ಆಳ, ಅಗಲದ ಬಗ್ಗೆ ಮತ್ತು ಆರ್ಥಿಕ ಬೇಡಿಕೆ ವಿಚಾರದಲ್ಲಿ ಇನ್ನಷ್ಟು ಅಧ್ಯಯನ ಅಗತ್ಯ ಇದೆಯೆಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
In a significant geological discovery, massive gold reserves have reportedly been found in the Sihora tehsil of Jabalpur district in Madhya Pradesh. After years of geological surveys in the Mahangwa Cavalry region, experts have now confirmed the presence of substantial gold deposits in the area.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am