ಬ್ರೇಕಿಂಗ್ ನ್ಯೂಸ್
09-08-25 07:38 pm HK Staff ದೇಶ - ವಿದೇಶ
ನವದೆಹಲಿ, ಆ.9 : ಭಾರತದ ಆರ್ಥಿಕತೆ ಸದೃಢವಾಗಿದ್ದು ಎಷ್ಟೇ ದೊಡ್ಡವರಾಗಿದ್ದರೂ ಒತ್ತಡ ಹಾಕಿ ಭಾರತ ಅವರ ಮುಂದೆ ತಲೆ ಬಾಗುವಂತೆ ಮಾಡುವ ಶಕ್ತಿ ವಿಶ್ವದ ಯಾವ ದೇಶಕ್ಕೂ ಇಲ್ಲ ಎಂದು ಭಾರತದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅಮೇರಿಕಾಕ್ಕೆ ಟಾಂಗ್ ನೀಡಿದ್ದಾರೆ.
ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಭಾರತದ ಆರ್ಥಿಕತೆ ಸಾಕಷ್ಟು ಬಲಿಷ್ಠವಾಗಿದೆ. ಎಂತದೇ ಆರ್ಥಿಕ ಹಿನ್ನಡೆ ತಲೆದೋರಿದರೂ ಅದನ್ನು ಎದುರಿಸಿ ಮೆಟ್ಟಿ ನಿಲ್ಲುವ ಶಕ್ತಿ ನಮ್ಮ ಆರ್ಥಿಕತೆಗಿದೆ ಎಂದು ಭಾರತದ ಸರಕುಗಳ ಮೇಲೆ ಶೇ. 50ರಷ್ಟು ಸುಂಕ ವಿಧಿಸಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕ್ರಮವನ್ನು ಪರೋಕ್ಷವಾಗಿ ಉಲ್ಲೇಖಿಸಿ ತಿರುಗೇಟು ನೀಡಿದರು.
ನಾವು ಯಾರಿಗೂ ತಲೆ ಬಾಗುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡುವುದರ ಜೊತೆಗೆ, ಭಾರತವನ್ನು ತಲೆ ತಗ್ಗಿಸುವಂತೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಸಾವಿರ ಬಾರಿ ಅದಕ್ಕೆ ಪ್ರಯತ್ನ ಮಾಡಿದರೂ ಅದು ಅಸಾಧ್ಯ ಎಂಬ ಸಂದೇಶವನ್ನೂ ನೀಡಿದರು. ಭಾರತದ ಆರ್ಥಿಕ ಶಕ್ತಿ ಬಲಿಷ್ಠವಾಗಿದೆ. ಯಾವುದನ್ನೇ ಆದರೂ ಎದುರಿಸುವ ತಾಕತ್ತು ಮತ್ತು ಆತ್ಮವಿಶ್ವಾಸ ಇದೆ. ಇದು ನಮ್ಮ ದೇಶದ ಶಕ್ತಿ ಎಂದರು.
Commerce Minister Piyush Goyal has asserted that India’s economy is strong enough to withstand any pressure and that no country, however powerful, can force India to bow down. His remarks, seen as a veiled response to the United States, came during an address at a public event.
12-12-25 08:47 pm
Bangalore Correspondent
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
ನಾಯಕತ್ವ ಗೊಂದಲ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತ...
12-12-25 01:36 pm
12-12-25 11:00 pm
HK News Desk
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
12-12-25 10:28 pm
Mangalore Correspondent
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
12-12-25 01:58 pm
Mangalore Correspondent
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm