ಬ್ರೇಕಿಂಗ್ ನ್ಯೂಸ್
09-08-25 07:38 pm HK Staff ದೇಶ - ವಿದೇಶ
ನವದೆಹಲಿ, ಆ.9 : ಭಾರತದ ಆರ್ಥಿಕತೆ ಸದೃಢವಾಗಿದ್ದು ಎಷ್ಟೇ ದೊಡ್ಡವರಾಗಿದ್ದರೂ ಒತ್ತಡ ಹಾಕಿ ಭಾರತ ಅವರ ಮುಂದೆ ತಲೆ ಬಾಗುವಂತೆ ಮಾಡುವ ಶಕ್ತಿ ವಿಶ್ವದ ಯಾವ ದೇಶಕ್ಕೂ ಇಲ್ಲ ಎಂದು ಭಾರತದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅಮೇರಿಕಾಕ್ಕೆ ಟಾಂಗ್ ನೀಡಿದ್ದಾರೆ.
ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಭಾರತದ ಆರ್ಥಿಕತೆ ಸಾಕಷ್ಟು ಬಲಿಷ್ಠವಾಗಿದೆ. ಎಂತದೇ ಆರ್ಥಿಕ ಹಿನ್ನಡೆ ತಲೆದೋರಿದರೂ ಅದನ್ನು ಎದುರಿಸಿ ಮೆಟ್ಟಿ ನಿಲ್ಲುವ ಶಕ್ತಿ ನಮ್ಮ ಆರ್ಥಿಕತೆಗಿದೆ ಎಂದು ಭಾರತದ ಸರಕುಗಳ ಮೇಲೆ ಶೇ. 50ರಷ್ಟು ಸುಂಕ ವಿಧಿಸಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕ್ರಮವನ್ನು ಪರೋಕ್ಷವಾಗಿ ಉಲ್ಲೇಖಿಸಿ ತಿರುಗೇಟು ನೀಡಿದರು.
ನಾವು ಯಾರಿಗೂ ತಲೆ ಬಾಗುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡುವುದರ ಜೊತೆಗೆ, ಭಾರತವನ್ನು ತಲೆ ತಗ್ಗಿಸುವಂತೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಸಾವಿರ ಬಾರಿ ಅದಕ್ಕೆ ಪ್ರಯತ್ನ ಮಾಡಿದರೂ ಅದು ಅಸಾಧ್ಯ ಎಂಬ ಸಂದೇಶವನ್ನೂ ನೀಡಿದರು. ಭಾರತದ ಆರ್ಥಿಕ ಶಕ್ತಿ ಬಲಿಷ್ಠವಾಗಿದೆ. ಯಾವುದನ್ನೇ ಆದರೂ ಎದುರಿಸುವ ತಾಕತ್ತು ಮತ್ತು ಆತ್ಮವಿಶ್ವಾಸ ಇದೆ. ಇದು ನಮ್ಮ ದೇಶದ ಶಕ್ತಿ ಎಂದರು.
Commerce Minister Piyush Goyal has asserted that India’s economy is strong enough to withstand any pressure and that no country, however powerful, can force India to bow down. His remarks, seen as a veiled response to the United States, came during an address at a public event.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am