ಬ್ರೇಕಿಂಗ್ ನ್ಯೂಸ್
09-08-25 07:38 pm HK Staff ದೇಶ - ವಿದೇಶ
ನವದೆಹಲಿ, ಆ.9 : ಭಾರತದ ಆರ್ಥಿಕತೆ ಸದೃಢವಾಗಿದ್ದು ಎಷ್ಟೇ ದೊಡ್ಡವರಾಗಿದ್ದರೂ ಒತ್ತಡ ಹಾಕಿ ಭಾರತ ಅವರ ಮುಂದೆ ತಲೆ ಬಾಗುವಂತೆ ಮಾಡುವ ಶಕ್ತಿ ವಿಶ್ವದ ಯಾವ ದೇಶಕ್ಕೂ ಇಲ್ಲ ಎಂದು ಭಾರತದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅಮೇರಿಕಾಕ್ಕೆ ಟಾಂಗ್ ನೀಡಿದ್ದಾರೆ.
ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಭಾರತದ ಆರ್ಥಿಕತೆ ಸಾಕಷ್ಟು ಬಲಿಷ್ಠವಾಗಿದೆ. ಎಂತದೇ ಆರ್ಥಿಕ ಹಿನ್ನಡೆ ತಲೆದೋರಿದರೂ ಅದನ್ನು ಎದುರಿಸಿ ಮೆಟ್ಟಿ ನಿಲ್ಲುವ ಶಕ್ತಿ ನಮ್ಮ ಆರ್ಥಿಕತೆಗಿದೆ ಎಂದು ಭಾರತದ ಸರಕುಗಳ ಮೇಲೆ ಶೇ. 50ರಷ್ಟು ಸುಂಕ ವಿಧಿಸಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕ್ರಮವನ್ನು ಪರೋಕ್ಷವಾಗಿ ಉಲ್ಲೇಖಿಸಿ ತಿರುಗೇಟು ನೀಡಿದರು.
ನಾವು ಯಾರಿಗೂ ತಲೆ ಬಾಗುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡುವುದರ ಜೊತೆಗೆ, ಭಾರತವನ್ನು ತಲೆ ತಗ್ಗಿಸುವಂತೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಸಾವಿರ ಬಾರಿ ಅದಕ್ಕೆ ಪ್ರಯತ್ನ ಮಾಡಿದರೂ ಅದು ಅಸಾಧ್ಯ ಎಂಬ ಸಂದೇಶವನ್ನೂ ನೀಡಿದರು. ಭಾರತದ ಆರ್ಥಿಕ ಶಕ್ತಿ ಬಲಿಷ್ಠವಾಗಿದೆ. ಯಾವುದನ್ನೇ ಆದರೂ ಎದುರಿಸುವ ತಾಕತ್ತು ಮತ್ತು ಆತ್ಮವಿಶ್ವಾಸ ಇದೆ. ಇದು ನಮ್ಮ ದೇಶದ ಶಕ್ತಿ ಎಂದರು.
Commerce Minister Piyush Goyal has asserted that India’s economy is strong enough to withstand any pressure and that no country, however powerful, can force India to bow down. His remarks, seen as a veiled response to the United States, came during an address at a public event.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am