ಬ್ರೇಕಿಂಗ್ ನ್ಯೂಸ್
13-08-25 10:41 am HK News Desk ದೇಶ - ವಿದೇಶ
ಜೈಪುರ, ಆ.13 : ರಾಜಸ್ಥಾನದಲ್ಲಿ ಬುಧವಾರ ನಸುಕಿನ ವೇಳೆ ಸಂಭವಿಸಿದ ರಣಭೀಕರ ರಸ್ತೆ ಅಪಘಾತವೊಂದರಲ್ಲಿ ಏಳು ಮಕ್ಕಳು, ಮೂವರು ಮಹಿಳೆಯರು ಸೇರಿ ಒಟ್ಟು 10 ಮಂದಿ ದುರ್ಮರಣಕ್ಕೀಡಾಗಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಯಾತ್ರಾರ್ಥಿಗಳಿದ್ದ ಪಿಕ್ ಅಪ್ ವ್ಯಾನ್ ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಬಡಿದು ಅಪಘಾತ ಉಂಟಾಗಿದೆ. ರಾಜಸ್ಥಾನದ ದೌಸಾ ಎಂಬಲ್ಲಿಯ ಮನೋಹರ್ ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ 4 ಗಂಟೆ ಹೊತ್ತಿಗೆ ಈ ದುರ್ಘಟನೆ ಸಂಭವಿಸಿದೆ. ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯ ಯಾತ್ರಿಗಳು ರಾಜಸ್ಥಾನದ ಪ್ರಸಿದ್ಧ ಪುಣ್ಯಕ್ಷೇತ್ರ ಸಾಲ್ಸರ್ ಬಾಲಾಜಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಎರಡು ಪಿಕ್ ಅಪ್ ಗಳಲ್ಲಿ ಯಾತ್ರಿಗಳಿದ್ದರು. ಒಂದು ಪಿಕ್ ಅಪ್ ಮುಂದೆ ಹೋಗಿದ್ದು, ಮತ್ತೊಂದು ಪಿಕ್ ಅಪ್ ಅಪಘಾತಕ್ಕೀಡಾಗಿದೆ. 9 ಮಂದಿ ಗಂಭೀರ ಗಾಯಗೊಂಡಿದ್ದು ಅವರನ್ನು ಜೈಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ರಸ್ತೆ ಅಪಘಾತದ ಬಗ್ಗೆ ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
In a horrific road accident in Rajasthan early Wednesday morning, ten people — including seven children and three women — lost their lives, while nine others sustained serious injuries.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am