ಬ್ರೇಕಿಂಗ್ ನ್ಯೂಸ್
13-08-25 11:56 am HK News Desk ದೇಶ - ವಿದೇಶ
ಚೆನ್ನೈ, ಆಗಸ್ಟ್ 13 : ಸರ್ಕಾರಿ ವಸತಿ ಗೃಹದಲ್ಲಿ ಆಶ್ರಯ ಪಡೆಯುವಂತೆ ಬಾಲಕಿಗೆ ಆದೇಶ ಹೊರಡಿಸಿದ ಮದ್ರಾಸ್ ಹೈಕೋರ್ಟ್ ತೀರ್ಪು ಕೇಳಿದ ಹದಿಹರೆಯದ ಬಾಲಕಿಯೋರ್ವಳು ಕೋರ್ಟಿನ ಮೊದಲನೇ ಮಹಡಿಯಿಂದ ಧುಮುಕಿದ ನಾಟಕೀಯ ಘಟನೆ ಮಂಗಳವಾರ ಚೆನ್ನೈನಲ್ಲಿ ನಡೆದಿದೆ. ಗಾಯಾಳು 15ರ ಹರೆಯದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಕಿಯ ಹೆತ್ತವರು ವಿಚ್ಚೇದಿತರಾಗಿದ್ದು ಮಗಳು ನಾಪತ್ತೆಯಾಗಿದ್ದಾಳೆ ಎಂದು ಆಕೆಯ ತಂದೆ ಹೆಬಿಯಸ್ ಕಾರ್ಪಸ್ ಅರ್ಜಿ ದಾಖಲಿಸಿದ್ದರು. ಕೇಸು ಜಾಡು ಹಿಡಿದು ಹೊರಟ ಪೊಲೀಸರು ಬಾಲಕಿಯನ್ನು ಆಕೆಯ ಅಜ್ಜಿ ಮನೆಯಲ್ಲಿ ಪತ್ತೆ ಮಾಡಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಕೋರ್ಟ್ ವಿಚಾರಣೆಯಲ್ಲಿ ಆಕೆ ತಾನು ತಾಯಿಯ ಜೊತೆ ಅಂಡಮಾನ್ ನಲ್ಲಿ ವಾಸಿಸುವುದಾಗಿ ಅಚ್ಚರಿಯ ಹೇಳಿಕೆ ನೀಡಿದ್ದಳು. ಬಳಿಕ ನ್ಯಾಯಮೂರ್ತಿಗಳಾದ ಎಂ.ಎಸ್ ರಮೇಶ್ ಮತ್ತು ವಿ. ಲಕ್ಷ್ಮೀನಾರಾಯಣನ್ ಅವರಿದ್ದ ಪೀಠ, ಬಾಲಕಿ ಹಾಗೂ ಕೌನ್ಸಿಲರ್ ಒಬ್ಬರ ಜೊತೆ ಅಭಿಪ್ರಾಯ ಪಡೆದು, ಅಂಡಮಾನ್ ವಾತಾವರಣ ಬಾಲಕಿಯ ವಾಸ್ತವ್ಯಕ್ಕೆ ಪೂರಕವಾಗಿಲ್ಲ ಎಂದು ಪ್ರಕಟಿಸಿ, ಸರ್ಕಾರಿ ವಸತಿ ಗೃಹದಲ್ಲಿರುವಂತೆ ಬಾಲಕಿಗೆ ನಿರ್ದೇಶನ ನೀಡಿತ್ತು. ಜೊತೆಗೆ ಬಾಲಕಿಗೆ ಮನೋವೈಜ್ಞಾನಿಕ ಚಿಕಿತ್ಸೆ ನೀಡುವಂತೆ ಆದೇಶಿಸಿ ಆಗಸ್ಟ್ 26ಕ್ಕೆ ಮುಂದಿನ ವಿಚಾರಣೆಗೆ ದಿನಾಂಕ ನಿಗದಿಪಡಿಸಿತು.
ಆದರೆ ಕೋರ್ಟ್ ಆದೇಶ ಕೇಳಿದ ಬಾಲಕಿ ಕೋರ್ಟ್ ನ ಮೊದಲ ಮಹಡಿಯಿಂದ ಕೆಳಗೆ ಧುಮುಕಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಾಯದಿಂದ ಪಾರಾಗಿದ್ದಾಳೆ ಎನ್ನುವ ಮಾಹಿತಿ ಇದೆ.
In a dramatic incident at the Madras High Court on Tuesday, a 15-year-old girl jumped from the first floor of the court premises after being denied permission to stay with her mother in the Andaman Islands. She was immediately rushed to the hospital and is reported to be out of danger.
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
19-10-25 01:26 pm
Bangalore Correspondent
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm