ಬ್ರೇಕಿಂಗ್ ನ್ಯೂಸ್
13-08-25 11:56 am HK News Desk ದೇಶ - ವಿದೇಶ
ಚೆನ್ನೈ, ಆಗಸ್ಟ್ 13 : ಸರ್ಕಾರಿ ವಸತಿ ಗೃಹದಲ್ಲಿ ಆಶ್ರಯ ಪಡೆಯುವಂತೆ ಬಾಲಕಿಗೆ ಆದೇಶ ಹೊರಡಿಸಿದ ಮದ್ರಾಸ್ ಹೈಕೋರ್ಟ್ ತೀರ್ಪು ಕೇಳಿದ ಹದಿಹರೆಯದ ಬಾಲಕಿಯೋರ್ವಳು ಕೋರ್ಟಿನ ಮೊದಲನೇ ಮಹಡಿಯಿಂದ ಧುಮುಕಿದ ನಾಟಕೀಯ ಘಟನೆ ಮಂಗಳವಾರ ಚೆನ್ನೈನಲ್ಲಿ ನಡೆದಿದೆ. ಗಾಯಾಳು 15ರ ಹರೆಯದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಕಿಯ ಹೆತ್ತವರು ವಿಚ್ಚೇದಿತರಾಗಿದ್ದು ಮಗಳು ನಾಪತ್ತೆಯಾಗಿದ್ದಾಳೆ ಎಂದು ಆಕೆಯ ತಂದೆ ಹೆಬಿಯಸ್ ಕಾರ್ಪಸ್ ಅರ್ಜಿ ದಾಖಲಿಸಿದ್ದರು. ಕೇಸು ಜಾಡು ಹಿಡಿದು ಹೊರಟ ಪೊಲೀಸರು ಬಾಲಕಿಯನ್ನು ಆಕೆಯ ಅಜ್ಜಿ ಮನೆಯಲ್ಲಿ ಪತ್ತೆ ಮಾಡಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಕೋರ್ಟ್ ವಿಚಾರಣೆಯಲ್ಲಿ ಆಕೆ ತಾನು ತಾಯಿಯ ಜೊತೆ ಅಂಡಮಾನ್ ನಲ್ಲಿ ವಾಸಿಸುವುದಾಗಿ ಅಚ್ಚರಿಯ ಹೇಳಿಕೆ ನೀಡಿದ್ದಳು. ಬಳಿಕ ನ್ಯಾಯಮೂರ್ತಿಗಳಾದ ಎಂ.ಎಸ್ ರಮೇಶ್ ಮತ್ತು ವಿ. ಲಕ್ಷ್ಮೀನಾರಾಯಣನ್ ಅವರಿದ್ದ ಪೀಠ, ಬಾಲಕಿ ಹಾಗೂ ಕೌನ್ಸಿಲರ್ ಒಬ್ಬರ ಜೊತೆ ಅಭಿಪ್ರಾಯ ಪಡೆದು, ಅಂಡಮಾನ್ ವಾತಾವರಣ ಬಾಲಕಿಯ ವಾಸ್ತವ್ಯಕ್ಕೆ ಪೂರಕವಾಗಿಲ್ಲ ಎಂದು ಪ್ರಕಟಿಸಿ, ಸರ್ಕಾರಿ ವಸತಿ ಗೃಹದಲ್ಲಿರುವಂತೆ ಬಾಲಕಿಗೆ ನಿರ್ದೇಶನ ನೀಡಿತ್ತು. ಜೊತೆಗೆ ಬಾಲಕಿಗೆ ಮನೋವೈಜ್ಞಾನಿಕ ಚಿಕಿತ್ಸೆ ನೀಡುವಂತೆ ಆದೇಶಿಸಿ ಆಗಸ್ಟ್ 26ಕ್ಕೆ ಮುಂದಿನ ವಿಚಾರಣೆಗೆ ದಿನಾಂಕ ನಿಗದಿಪಡಿಸಿತು.


ಆದರೆ ಕೋರ್ಟ್ ಆದೇಶ ಕೇಳಿದ ಬಾಲಕಿ ಕೋರ್ಟ್ ನ ಮೊದಲ ಮಹಡಿಯಿಂದ ಕೆಳಗೆ ಧುಮುಕಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಾಯದಿಂದ ಪಾರಾಗಿದ್ದಾಳೆ ಎನ್ನುವ ಮಾಹಿತಿ ಇದೆ.
In a dramatic incident at the Madras High Court on Tuesday, a 15-year-old girl jumped from the first floor of the court premises after being denied permission to stay with her mother in the Andaman Islands. She was immediately rushed to the hospital and is reported to be out of danger.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am