ಬ್ರೇಕಿಂಗ್ ನ್ಯೂಸ್
25-12-20 12:51 pm Headline Karnataka News Network ದೇಶ - ವಿದೇಶ
ಮೀರತ್, ಡಿ.25 : ಜೀನ್ಸ್ ತೊಡಲ್ಲ, ಡ್ಯಾನ್ಸ್ ಮಾಡಲ್ಲವೆಂದ ಪತ್ನಿಗೆ ವ್ಯಕ್ತಿಯೊಬ್ಬ ತ್ರಿಪಲ್ ತಲಾಖ್ ನೀಡಿದ ವಿಲಕ್ಷಣ ಘಟನೆ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಮೀರತ್ ಬಳಿಯ ಹಾಪುರದ ಪಿಲ್ಖುವಾ ನಿವಾಸಿ ಅನಾಸ್ ತನ್ನ ಪತ್ನಿಗೆ ತಲಾಖ್ ನೀಡಿದ ಭೂಪ. ನಗರದ ಲಿಸಾರಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಇಸ್ಮಾಯಿಲ್ ನಗರದ ನಿವಾಸಿ ಅಮೀರುದ್ದೀನ್ ಅವರು 8 ವರ್ಷಗಳ ಹಿಂದೆ ತನ್ನ ಮಗಳನ್ನು ಅನಾಸ್ ಗೆ ಮದುವೆ ಮಾಡಿಕೊಟ್ಟಿದ್ದರು.
ದೆಹಲಿಯಲ್ಲಿ ಕೆಲಸ ಮಾಡುತ್ತಿದ್ದ ಅನಾಸ್ ತನ್ನ ಪತ್ನಿಗೆ ಜೀನ್ಸ್ ಹಾಕುವಂತೆ ಒತ್ತಾಯಿಸುತ್ತಿದ್ದ. ಅಲ್ಲದೆ ಡ್ಯಾನ್ಸ್ ಮಾಡು, ಹಾಡು ಹೇಳು ಎಂದೆಲ್ಲ ಕಿರುಕುಳ ನೀಡುತ್ತಿದ್ದ. ಆದರೆ ಪತಿಯ ಈ ವರ್ತನೆಯನ್ನು ಪತ್ನಿ ನಿರಾಕರಿಸುತ್ತಿದ್ದಳು. ಇದರಿಂದ ಸಿಟ್ಟಿಗೆದ್ದ ಅನಾಸ್, ಡಿಸೆಂಬರ್ 22ರಂದು ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದಾನೆ.

ಪತ್ನಿಯನ್ನು ಆಕೆಯ ತಾಯಿ ಮನೆಗೆ ಕಳಿಸಿಕೊಟ್ಟಿದ್ದಾನೆ. ತಲಾಖ್ ನೀಡಿದ ಬಳಿಕ ಅನಾಸ್ ನೇರವಾಗಿ ಆಕೆಯ ತವರು ಮನೆಗೆ ಬಂದಿದ್ದಾನೆ. ನಂತರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಕೂಡಲೇ ಪತ್ನಿ ಕುಟುಂಬಸ್ಥರು ಬೆಂಕಿ ನಂದಿಸುವ ಮೂಲಕ ಅನಾಸ್ ನನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಈ ಹಿಂದೆ, ಜೀನ್ಸ್ ತೊಟ್ಟರೆ, ಹಾಡು ಹಾಡಿರೆ, ಡ್ಯಾನ್ಸ್ ಮಾಡಿದರೆ ಇಸ್ಲಾಂ ವಿರುದ್ಧ ಎಂದು ಫತ್ವಾ ನೀಡುವ ಪರಿಪಾಠ ಇತ್ತು. ಕೆಲವು ಮೂಲಭೂತವಾದಿ ಮೌಲ್ವಿಗಳು ಈಗಲೂ ಇಂಥ ಫತ್ವಾ ಹೇರಿಕೆಯನ್ನು ಮಾಡುತ್ತಾರೆ. ಆದರೆ, ಇಲ್ಲೊಬ್ಬ ಮುಸ್ಲಿಂ ಅದರ ವಿರುದ್ಧವೇ ವರ್ತಿಸಿದ್ದಲ್ಲದೆ, ಅದಕ್ಕಾಗಿ ಪತ್ನಿಯನ್ನೇ ಅಗಲುವ ಹಂತಕ್ಕೆ ಹೋಗಿದ್ದಾನೆ.
In a shocking incident reported from the Meerut district of Uttar Pradesh, a man pronounced triple talaq to his wife after she allegedly refused to dance and wear jeans.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm