ಬ್ರೇಕಿಂಗ್ ನ್ಯೂಸ್
25-12-20 01:49 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.25 : ಜನವರಿ 1ರಿಂದ ದೇಶದಲ್ಲಿ ವಾಹನಗಳ ಫಾಸ್ಟ್ ಟ್ಯಾಗ್ ಕಡ್ಡಾಯವಾಗಲಿದೆ. ನಾಲ್ಕು ಚಕ್ರ ಮತ್ತು ಅದಕ್ಕಿಂತ ಹೆಚ್ಚು ಚಕ್ರಗಳುಳ್ಳ ಎಲ್ಲ ರೀತಿಯ ವಾಹನಗಳು ಫಾಸ್ಟ್ ಟ್ಯಾಗ್ ಕಡ್ಡಾಯ ಹೊಂದಿರಬೇಕು. ಫಾಸ್ಟ್ ಟ್ಯಾಗ್ ಇಲ್ಲದ ವಾಹನಗಳಿಗೆ ಟೋಲ್ ಗೇಟ್ ಪ್ರವೇಶ ಇರುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಪ್ರಸ್ತುತ ದಿನಗಳಲ್ಲಿ ಫಾಸ್ಟ್ ಟ್ಯಾಗ್ ಉಪಯುಕ್ತವಾಗಿದ್ದು, ವಾಹನಗಳನ್ನು ಟೋಲ್ ಪ್ಲಾಜಾಗಳಲ್ಲಿ ನಿಲ್ಲಿಸುವ ಅಗತ್ಯ ಇರುವುದಿಲ್ಲ. ಇದರಿಂದ ಸಮಯ ಹಾಗೂ ಇಂಧನ ಉಳಿತಾಯವಾಗಲಿದೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಸಹ ಈ ಕುರಿತು ಆದೇಶ ಹೊರಡಿಸಿತ್ತು. ಹಳೆ ವಾಹನ ಸೇರಿ ಎಲ್ಲ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಎಂದು ತಿಳಿಸಿತ್ತು.

ಈ ಬಗ್ಗೆ ನವೆಂಬರ್, 2020ರಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದಿಂದ ಸುತ್ತೋಲೆ ಹೊರಡಿಸಲಾಗಿದ್ದು , ಫಾಸ್ಟ್ ಟ್ಯಾಗ್ ಮೂಲಕ ಡಿಜಿಟಲ್ ಆಧರಿತ ಶುಲ್ಕ ಪಾವತಿಯನ್ನು ಉತ್ತೇಜಿಸಲಾಗುವುದು. ಜನವರಿ 1, 2021ರಿಂದ ಹಳೆ ವಾಹನಗಳು ಸೇರಿ ಎಂ ಹಾಗೂ ಎನ್ ಮಾದರಿಯ ಎಲ್ಲ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯವಾಗಿದೆ ಎಂದು ತಿಳಿಸಿದೆ.

ಡಿಸೆಂಬರ್ 1, 2017ರಿಂದ ನಾಲ್ಕು ಚಕ್ರದ ವಾಹನಗಳ ನೋಂದಣಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡಲಾಗಿತ್ತು. ವಾಹನ ಉತ್ಪಾದನೆ ಕಂಪನಿಗಳು ಅಥವಾ ಡೀಲರ್ ಗಳು ವಾಹನದ ಜೊತೆಗೆ ಫಾಸ್ಟ್ ಟ್ಯಾಗ್ ಕಡ್ಡಾಯವಾಗಿ ನೀಡಬೇಕು. ಅಲ್ಲದೆ ಫಿಟ್ನೆಸ್ ಸರ್ಟಿಫಿಕೇಟ್ ನವೀಕರಿಸಬೇಕಾದರೆ ಫಾಸ್ಟ್ ಟ್ಯಾಗ್ ಅಳವಡಿಕೆ ಕಡ್ಡಾಯವಾಗಿರುತ್ತದೆ. ನ್ಯಾಷನಲ್ ಪರ್ಮಿಟ್ ವಾಹನಗಳಿಗೆ ಅಕ್ಟೋಬರ್ 1, 2019ರಿಂದಲೇ ಕಡ್ಡಾಯಗೊಳಿಸಲಾಗಿದೆ ಎಂದು ಸಾರಿಗೆ ಸಚಿವಾಲಯ ಸ್ಪಷ್ಟಪಡಿಸಿದೆ.
Union Minister Nitin Gadkari on Thursday announced that FASTag will be made mandatory for all vehicles in the country from January 1, 2021.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am