ಬ್ರೇಕಿಂಗ್ ನ್ಯೂಸ್
26-08-25 07:39 pm HK News Desk ದೇಶ - ವಿದೇಶ
ಜಮ್ಮು, ಆ.26: ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮಂಗಳವಾರ ಸುರಿದ ಭಾರಿ ಮಳೆಗೆ ಒಂಬತ್ತು ಮಂದಿ ಬಲಿಯಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿದೆ. ಹಲವೆಡೆ ಭೂಕುಸಿತ ಸಂಭವಿಸಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ವೈಷ್ಣೋದೇವಿ ಯಾತ್ರೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.
ಮೂಲಗಳ ಪ್ರಕಾರ ಮೃತ ನಾಲ್ಕು ಜನರ ಪೈಕಿ ಇಬ್ಬರ ಮನೆ ಧರಾಶಾಯಿ ಆಗಿದ್ದರಿಂದ ಅದರಡಿ ಸಿಲುಕಿ ಮೃತಪಟ್ಟಿದ್ದಾರೆ. ಉಳಿದ ಏಳು ಮಂದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಮೇಘಸ್ಪೋಟ ಉಂಟಾಗಿದ್ದು ಜನ ಆದಷ್ಟು ಸುರಕ್ಷಿತ ಸ್ಥಳದಲ್ಲಿದ್ದು ಜಲಾಶಯ, ನದಿ ಪಾತ್ರಗಳಿಂದ ದೂರ ಇರುವಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.







ಭಾರಿ ಮಳೆಗೆ ದೋಡಾ - ಕಿಷ್ತ್ ವಾರ ರಾಷ್ಟ್ರೀಯ ಹೆದ್ದಾರಿ ಕೊಚ್ಚಿ ಹೋಗಿದ್ದು ಉಭಯ ಜಿಲ್ಲೆಗಳ ಸಂಪರ್ಕ ಕಡಿತಗೊಂಡಿದೆ. ವೈಷ್ಣೋದೇವಿ ಮಂದಿರಕ್ಕೆ ತೆರಳುವ ದಾರಿಯಲ್ಲು ಭೂಕುಸಿತವಾಗಿದ್ದು ಹಲವಾರು ಮಂದಿ ಸಿಲುಕಿರುವ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲ ಪರಿಸ್ಥಿತಿ ಗಂಭೀರತೆ ಹಿನ್ನೆಲೆಯಲ್ಲಿ ಸ್ವತಃ ಸ್ಥಳಕ್ಕೆ ತೆರಳಿ ಅವಲೋಕನಕ್ಕೆ ಮುಂದಾಗಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ. ರಾಜ್ಯದ ಪ್ರಮುಖ ನದಿಗಳಾದ ರಾವಿ ಮತ್ತು ತಾವಿ ತುಂಬಿ ಹರಿಯುತ್ತಿದ್ದು, ಪ್ರವಾಹ ಕಾಣಿಸಿಕೊಂಡಿದೆ.
At least nine people have lost their lives following torrential rains in Jammu and Kashmir’s Doda district on Tuesday, with extensive property damage reported across the region. Authorities have temporarily suspended the Vaishno Devi pilgrimage as a precautionary measure due to landslides and flooding.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm