ಬ್ರೇಕಿಂಗ್ ನ್ಯೂಸ್
31-08-25 01:32 pm HK News Desk ದೇಶ - ವಿದೇಶ
ಟೋಕಿಯೊ, ಆ.31 : ರಕ್ಷಣಾ ವಲಯ, ಭದ್ರತಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರಕ್ಕಾಗಿ ಜಂಟಿ ಘೋಷಣೆ, ಆರ್ಥಿಕ ಅಭಿವೃದ್ಧಿ ವಿಚಾರದಲ್ಲಿ 13 ಒಪ್ಪಂದಗಳಿಗೆ ಸಹಿ, ವಿವಿಧ ಕ್ಷೇತ್ರಗಳಲ್ಲಿ ಒಟ್ಟು 6 ಲಕ್ಷ ಕೋಟಿ ಹೂಡಿಕೆ ಒಪ್ಪಂದಗಳನ್ನು ಪ್ರಧಾನಿ ಮೋದಿ ಅವರು ಜಪಾನ್ ಭೇಟಿಯಲ್ಲಿ ಅಂತಿಮಗೊಳಿಸಿದ್ದಾರೆ. ಎರಡು ದಿನಗಳ ಜಪಾನ್ ಪ್ರವಾಸ ಪೂರ್ಣಗೊಳಿಸಿ ಮೋದಿ ಚೀನಾಗೆ ತೆರಳಿದ್ದಾರೆ.
ಜಪಾನ್ ಪ್ರಧಾನಿ ಶಿಗೆರು ಇಶಿಬಾ ಮತ್ತು ಅಲ್ಲಿನ ಹಲವು ಉದ್ಯಮಿಗಳ ಜತೆ ಮಹತ್ವದ ಮಾತುಕತೆ ನಡೆಸಿದ ಮೋದಿ, ಮುಂದಿನ ಒಂದು ದಶಕದಲ್ಲಿ ಉಭಯ ದೇಶಗಳ ಆರ್ಥಿಕ ಬಲವರ್ಧನೆಗಾಗಿ ಹಲವು ಯೋಜನೆಗಳನ್ನು ಜಂಟಿಯಾಗಿ ಘೋಷಣೆ ಮಾಡಿದ್ದಾರೆ. ಆರ್ಥಿಕ ಭದ್ರತೆ, ಸೆಮಿಕಂಡಕ್ಟರ್ ವಲಯ, ಶುದ್ಧ ಇಂಧನ ಉತ್ಪಾದನೆ, ಟೆಲಿಕಾಂ, ಫಾರ್ಮಾಸ್ಯುಟಿಕಲ್, ಹೊಸ ತಂತ್ರಜ್ಞಾನ ಅಭಿವೃದ್ಧಿಗೆ ಸಹಕಾರ, ಸೂಕ್ಷ್ಮ ಖನಿಜಗಳ ಪರಸ್ಪರ ಪೂರೈಕೆ ಕುರಿತಂತೆ ಉಭಯ ದೇಶಗಳ ನಡುವಿನ ತಿಳುವಳಿಕೆ ಒಪ್ಪಂದಗಳಿಗೆ ಮೋದಿ ಹಾಗೂ ಇಶಿಬಾ ಸಹಿ ಹಾಕಿದ್ದಾರೆ.




ಬುಲೆಟ್ ರೈಲು ಪ್ರಯಾಣ
ಪ್ರವಾಸದ ಎರಡನೇ ದಿನವಾದ ಶನಿವಾರ ಮೋದಿ ಅವರು ಇಶಿಬಾ ಅವರೊಂದಿಗೆ ಬುಲೆಟ್ ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಮಿಯಾಗಿ ಪ್ರಾಂತ್ಯದ ಸೆಂಡೈನ ಸೆಮಿ ಕಂಡಕ್ಟರ್ ಘಟಕಕ್ಕೆ ಬುಲೆಟ್ ರೈಲಿನಲ್ಲಿ ಪ್ರಯಾಣಿಸಿದರು. ಸೆಮಿ ಕಂಡಕ್ಟರ್ ವಲಯದಲ್ಲಿ ಜಪಾನ್ ದೇಶದ ಪ್ರಮುಖ ಕಂಪನಿಯಾದ ಟೋಕಿಯೋ ಇಲೆಕ್ಟ್ರಾನಿಕ್ಸ್ ಫ್ಯಾಕ್ಟರಿಯನ್ನು ವೀಕ್ಷಿಸಿದರು. ಭಾರತ ಸಹಯೋಗದಲ್ಲಿ ಟಿಇಎಲ್ ಹೊಂದಿರುವ ಹಲವು ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಜಪಾನ್ ಪೂರ್ವ ರೈಲ್ವೆಯಲ್ಲಿ ತರಬೇತಿಯಲ್ಲಿರುವ ಭಾರತೀಯ ಲೋಕೊ ಪೈಲಟ್ ಗಳ ಜತೆಗೂ ಮೋದಿ ಸಮಾಲೋಚಿಸಿದರು.
Prime Minister Narendra Modi on Saturday (August 30, 2025) left for China to attend the SCO summit after wrapping up a two-day visit to Japan. During his visit, India and Japan firmed up 13 key agreements and declarations and announced the launch of several key initiatives.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am